ಸಿದ್ದರಾಮಯ್ಯ V\S ವಿ ಸೋಮಣ್ಣ, ಸಿದ್ದರಾಮನ ಹುಂಡಿ ಮತದಾರರ ಮನದಾಳದ ಏನು.?

ಸಿದ್ದರಾಮಯ್ಯ V\S ವಿ ಸೋಮಣ್ಣ, ಸಿದ್ದರಾಮನ ಹುಂಡಿ ಮತದಾರರ ಮನದಾಳದ ಏನು.?

Published : Apr 23, 2023, 11:07 AM ISTUpdated : Apr 23, 2023, 11:10 AM IST

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ, ಸಿದ್ದರಾಮನ ಹುಂಡಿ ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
 

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ, ವರುಣಾ ಸಿದ್ದರಾಮನ ಹುಂಡಿ ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದೆ, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ.  ರಾಜಕಾರಣಿಗಳು ಬಿಝಿಯಾಗಿದ್ದಾರೆ. ಇನ್ನೊಂದು ಕಡೆ ಮತದಾರರು ಕೂಡಾ ಎಲ್ಲಾವನ್ನೂ ಕೂತು ಗಮನಿಸುತ್ತಿದ್ದು, ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ವರುಣಾದಲ್ಲಿ ಸಿದ್ದರಾಮಯ್ಯ ಗೆಲ್ಲುತ್ತಾರೆ, ಸೋಮಣ್ಣ ಗೆಲ್ಲಲ್ಲ ಎಂದಿದ್ದಾರೆ . ವರುಣಾದಲ್ಲಿ ಸಿದ್ದರಾಮಯ್ಯ ಎಲ್ಲಾ ಅಭಿವೃದ್ದಿಯನ್ನು ಮಾಡಿದ್ದಾರೆ, ಅವರ ಸ್ವ ಕ್ಷೇತ್ರ ವರುಣಾ ಇಲ್ಲಿನ ಮತದಾರರು ಅವರ ಕೈ ಬಿಡಲ್ಲಾ ಎಂದು ಅಭಿಪ್ರಯಾ ತಿಳಿಸಿದ್ದಾರೆ  

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!