ಬಿಜೆಪಿ ಮತ್ತೊಂದು ವಿಕೆಟ್ ಪತನ, ಜೆಡಿಎಸ್ ಸೇರಿದ ಮರುಕ್ಷಣದಲ್ಲೇ ಆಯನೂರ್‌ಗೆ ಟಿಕೆಟ್!

ಬಿಜೆಪಿ ಮತ್ತೊಂದು ವಿಕೆಟ್ ಪತನ, ಜೆಡಿಎಸ್ ಸೇರಿದ ಮರುಕ್ಷಣದಲ್ಲೇ ಆಯನೂರ್‌ಗೆ ಟಿಕೆಟ್!

Published : Apr 19, 2023, 08:19 PM IST

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಗಳ ಒಂದೊಂದೆ ವಿಕೆಟ್ ಕಳಚುತ್ತಿದೆ. ಮತ್ತೊಂದ ಕಡೆಯಿಂದ ಸೇರ್ಪಡೆಯಾಗುತ್ತಿದ್ದಾರೆ. ಇದೀಗ ಬಿಜೆಪಿಗೆ ಆಯನೂರು ಮಂಜುನಾಥ್ ಗುಡ್ ಬೈ ಹೇಳಿದ್ದಾರೆ.

ಶಿವಮೊಗ್ಗ(ಏ.19) ಟಿಕೆಟ್ ಸಿಗದ ಕಾರಣಕ್ಕೆ ನಾಯಕ ಆಯನೂರು ಮಂಜುನಾಥ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಂಜುನಾಥ್ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಇಷ್ಟೇ ಅಲ್ಲ ಶಿವಮೊಗ್ಗ ಕ್ಷೇತ್ರದಿಂದ ಟಿಕೆಟ್ ಪಡೆದಿದ್ದಾರೆ. ಶಿವಮೊಗ್ಗ ಕ್ಷೇತ್ರದಿಂದ ಈಶ್ವರಪ್ಪ ಬದಲು ತನಗೆ ಟಿಕೆಟ್ ನೀಡಬೇಕು ಎಂದು ಕಸರತ್ತು ಮಾಡಿದ್ದ ಮಂಜುನಾತ್ ಬಳಿಕ ಪಕ್ಷದ ನಿಯಮ ಮೀರಿದ್ದರು. ಇತ್ತ ಈಶ್ವರಪ್ಪ ಚುನಾವಣಾ ಕಣದಿಂದ ಹಿಂದೆ ಸರಿದರೂ, ಆಯನೂರ್‌ಗೆ ಟಿಕೆಟ್ ನೀಡಲು ಹೈಕಮಾಂಡ್ ನಿರಾಕರಿಸಿತ್ತು. ಇದೀಗ ಬಿಜೆಪಿಗೆ ರಾಜೀನಾಮೆ ನೀಡಿ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more