ಬಿಜೆಪಿ ಮತ್ತೊಂದು ವಿಕೆಟ್ ಪತನ, ಜೆಡಿಎಸ್ ಸೇರಿದ ಮರುಕ್ಷಣದಲ್ಲೇ ಆಯನೂರ್‌ಗೆ ಟಿಕೆಟ್!

ಬಿಜೆಪಿ ಮತ್ತೊಂದು ವಿಕೆಟ್ ಪತನ, ಜೆಡಿಎಸ್ ಸೇರಿದ ಮರುಕ್ಷಣದಲ್ಲೇ ಆಯನೂರ್‌ಗೆ ಟಿಕೆಟ್!

Published : Apr 19, 2023, 08:19 PM IST

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಗಳ ಒಂದೊಂದೆ ವಿಕೆಟ್ ಕಳಚುತ್ತಿದೆ. ಮತ್ತೊಂದ ಕಡೆಯಿಂದ ಸೇರ್ಪಡೆಯಾಗುತ್ತಿದ್ದಾರೆ. ಇದೀಗ ಬಿಜೆಪಿಗೆ ಆಯನೂರು ಮಂಜುನಾಥ್ ಗುಡ್ ಬೈ ಹೇಳಿದ್ದಾರೆ.

ಶಿವಮೊಗ್ಗ(ಏ.19) ಟಿಕೆಟ್ ಸಿಗದ ಕಾರಣಕ್ಕೆ ನಾಯಕ ಆಯನೂರು ಮಂಜುನಾಥ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಂಜುನಾಥ್ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಇಷ್ಟೇ ಅಲ್ಲ ಶಿವಮೊಗ್ಗ ಕ್ಷೇತ್ರದಿಂದ ಟಿಕೆಟ್ ಪಡೆದಿದ್ದಾರೆ. ಶಿವಮೊಗ್ಗ ಕ್ಷೇತ್ರದಿಂದ ಈಶ್ವರಪ್ಪ ಬದಲು ತನಗೆ ಟಿಕೆಟ್ ನೀಡಬೇಕು ಎಂದು ಕಸರತ್ತು ಮಾಡಿದ್ದ ಮಂಜುನಾತ್ ಬಳಿಕ ಪಕ್ಷದ ನಿಯಮ ಮೀರಿದ್ದರು. ಇತ್ತ ಈಶ್ವರಪ್ಪ ಚುನಾವಣಾ ಕಣದಿಂದ ಹಿಂದೆ ಸರಿದರೂ, ಆಯನೂರ್‌ಗೆ ಟಿಕೆಟ್ ನೀಡಲು ಹೈಕಮಾಂಡ್ ನಿರಾಕರಿಸಿತ್ತು. ಇದೀಗ ಬಿಜೆಪಿಗೆ ರಾಜೀನಾಮೆ ನೀಡಿ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.
 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more