ರಣಭೂಮಿಯಲ್ಲಿ ಬಂಡಾಯದ ಬಿರುಗಾಳಿ..ಪುತ್ತೂರಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಕಟ್ಟರ್ ಹಿಂದುತ್ವವಾದಿ..!

ರಣಭೂಮಿಯಲ್ಲಿ ಬಂಡಾಯದ ಬಿರುಗಾಳಿ..ಪುತ್ತೂರಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಕಟ್ಟರ್ ಹಿಂದುತ್ವವಾದಿ..!

Published : Apr 26, 2023, 03:41 PM IST

ವಿಧಾನಸಭಾ ಚುನಾವಣೆಯಲ್ಲಿ ಬಂಡಾಯದ ಬಿರುಗಾಳಿ ಹೆಚ್ಚು ಸದ್ದು ಮಾಡುತ್ತಿರುವುದು ಕರಾವಳಿಯ ಪುತ್ತೂರಿನಲ್ಲಿ. ಬಿಜೆಪಿಯ ಭದ್ರಕೋಟೆಯಲ್ಲಿ ಕೇಸರಿ ಕಲಿಗಳಿಗೆ   ಹೆಜ್ಜೆ ಹೆಜ್ಜೆಗೂ ಬಿಜೆಪಿಗರ ಬೆವರಳಿಸುತ್ತಿದ್ದಾರೆ ಅರುಣ್ ಪುತ್ತಿಲ.

ವಿಧಾನಸಭಾ ಚುನಾವಣೆಯಲ್ಲಿ ಬಂಡಾಯದ ಬಿರುಗಾಳಿ ಹೆಚ್ಚು ಸದ್ದು ಮಾಡುತ್ತಿರುವುದು ಕರಾವಳಿಯ ಪುತ್ತೂರಿನಲ್ಲಿ. ಪುತ್ತೂರು ಅಂದರೆ ಕರಾವಳಿಯಲ್ಲಿ ಆರೆಸ್ಸೆಸ್ಸ್‌ನ ಮೂಲ ನೆಲ. ಹಿಂದುತ್ವದ ಸ್ಟ್ರಾಂಗ್ ಬೆಲ್ಟ್. ಅಭ್ಯರ್ಥಿಗಳ ಘೋಷಣೆಯಾಗುವರೆಗೆ ಪುತ್ತೂರಿನಲ್ಲಿ ಮತ್ತೆ ಕೇಸರಿ ಪತಾಕೆ ಹಾರೋದು ಗ್ಯಾರಂಟಿ ಎನ್ನಲಾಗುತ್ತಿತ್ತು. ಯಾಕಂದರೆ ಅದು ಬಿಜೆಪಿಯ ಭದ್ರಕೋಟೆ. ಆದರೆ ರಿಯಾಲಿಟಿ ಹಾಗಿಲ್ಲ .ಕೇಸರಿ ಕಲಿ  ಹೆಜ್ಜೆ ಹೆಜ್ಜೆಗೂ ಬಿಜೆಪಿಗರ ಬೆವರಳಿಸುತ್ತಿದ್ದಾರೆ ಅರುಣ್ ಪುತ್ತಿಲ. ಅರುಣ್  ಪುತ್ತೂರು ಪರಿಸರದಲ್ಲಿ ತುಂಬಾ ಚಿರಪರಿಚಿತ. ಅದರಲ್ಲೂ ಹಿಂದುತ್ವವನ್ನು ಉಸಿರಾಡುವ ಯುವಕರ ಪಾಲಿಗೆ ಇವರು ಮೆಚ್ಚಿನರು. ಹಿಂದುತ್ವವಾದಿ ಅರುಣ್ ಪುತ್ತಿಲ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ರು. ಟಿಕೆಟ್ ಸಿಕ್ಕೇ ಸಿಗತ್ತೆ ಅನ್ನೋ ನಂಬಿಕೆಯಲ್ಲಿ ಕಳೆದೆರಡು ವರ್ಷಗಳಿಂದ ಕ್ಷೇತ್ರದ ತುಂಬೆಲ್ಲಾ ಓಡಾಡ್ತಾ, ಜನರನ್ನು ಸಂಘಟಿಸ್ತಾ ಚುನಾವಣೆಯಲ್ಲಿ ಸ್ಪರ್ಧೆಗೆ ವೇದಿಕೆ ರೆಡಿ ಮಾಡಿಕೊಂಡಿದ್ರು. ಆದ್ರೆ ಪುತ್ತೂರಿನಲ್ಲಿ ಬಿಜೆಪಿ ಟಿಕೆಟ್ ಆಶಾ ತಿಮ್ಮಪ್ಪ ಗೌಡ ಪಾಲಾಗಿದೆ. ಇದ್ರಿಂದ ರೊಚ್ಚಿಗೆದ್ದಿರೋ ಅರುಣ್ ಪುತ್ತಿಲ, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more