ರಣಭೂಮಿಯಲ್ಲಿ ಬಂಡಾಯದ ಬಿರುಗಾಳಿ..ಪುತ್ತೂರಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಕಟ್ಟರ್ ಹಿಂದುತ್ವವಾದಿ..!

ರಣಭೂಮಿಯಲ್ಲಿ ಬಂಡಾಯದ ಬಿರುಗಾಳಿ..ಪುತ್ತೂರಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಕಟ್ಟರ್ ಹಿಂದುತ್ವವಾದಿ..!

Published : Apr 26, 2023, 03:41 PM IST

ವಿಧಾನಸಭಾ ಚುನಾವಣೆಯಲ್ಲಿ ಬಂಡಾಯದ ಬಿರುಗಾಳಿ ಹೆಚ್ಚು ಸದ್ದು ಮಾಡುತ್ತಿರುವುದು ಕರಾವಳಿಯ ಪುತ್ತೂರಿನಲ್ಲಿ. ಬಿಜೆಪಿಯ ಭದ್ರಕೋಟೆಯಲ್ಲಿ ಕೇಸರಿ ಕಲಿಗಳಿಗೆ   ಹೆಜ್ಜೆ ಹೆಜ್ಜೆಗೂ ಬಿಜೆಪಿಗರ ಬೆವರಳಿಸುತ್ತಿದ್ದಾರೆ ಅರುಣ್ ಪುತ್ತಿಲ.

ವಿಧಾನಸಭಾ ಚುನಾವಣೆಯಲ್ಲಿ ಬಂಡಾಯದ ಬಿರುಗಾಳಿ ಹೆಚ್ಚು ಸದ್ದು ಮಾಡುತ್ತಿರುವುದು ಕರಾವಳಿಯ ಪುತ್ತೂರಿನಲ್ಲಿ. ಪುತ್ತೂರು ಅಂದರೆ ಕರಾವಳಿಯಲ್ಲಿ ಆರೆಸ್ಸೆಸ್ಸ್‌ನ ಮೂಲ ನೆಲ. ಹಿಂದುತ್ವದ ಸ್ಟ್ರಾಂಗ್ ಬೆಲ್ಟ್. ಅಭ್ಯರ್ಥಿಗಳ ಘೋಷಣೆಯಾಗುವರೆಗೆ ಪುತ್ತೂರಿನಲ್ಲಿ ಮತ್ತೆ ಕೇಸರಿ ಪತಾಕೆ ಹಾರೋದು ಗ್ಯಾರಂಟಿ ಎನ್ನಲಾಗುತ್ತಿತ್ತು. ಯಾಕಂದರೆ ಅದು ಬಿಜೆಪಿಯ ಭದ್ರಕೋಟೆ. ಆದರೆ ರಿಯಾಲಿಟಿ ಹಾಗಿಲ್ಲ .ಕೇಸರಿ ಕಲಿ  ಹೆಜ್ಜೆ ಹೆಜ್ಜೆಗೂ ಬಿಜೆಪಿಗರ ಬೆವರಳಿಸುತ್ತಿದ್ದಾರೆ ಅರುಣ್ ಪುತ್ತಿಲ. ಅರುಣ್  ಪುತ್ತೂರು ಪರಿಸರದಲ್ಲಿ ತುಂಬಾ ಚಿರಪರಿಚಿತ. ಅದರಲ್ಲೂ ಹಿಂದುತ್ವವನ್ನು ಉಸಿರಾಡುವ ಯುವಕರ ಪಾಲಿಗೆ ಇವರು ಮೆಚ್ಚಿನರು. ಹಿಂದುತ್ವವಾದಿ ಅರುಣ್ ಪುತ್ತಿಲ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ರು. ಟಿಕೆಟ್ ಸಿಕ್ಕೇ ಸಿಗತ್ತೆ ಅನ್ನೋ ನಂಬಿಕೆಯಲ್ಲಿ ಕಳೆದೆರಡು ವರ್ಷಗಳಿಂದ ಕ್ಷೇತ್ರದ ತುಂಬೆಲ್ಲಾ ಓಡಾಡ್ತಾ, ಜನರನ್ನು ಸಂಘಟಿಸ್ತಾ ಚುನಾವಣೆಯಲ್ಲಿ ಸ್ಪರ್ಧೆಗೆ ವೇದಿಕೆ ರೆಡಿ ಮಾಡಿಕೊಂಡಿದ್ರು. ಆದ್ರೆ ಪುತ್ತೂರಿನಲ್ಲಿ ಬಿಜೆಪಿ ಟಿಕೆಟ್ ಆಶಾ ತಿಮ್ಮಪ್ಪ ಗೌಡ ಪಾಲಾಗಿದೆ. ಇದ್ರಿಂದ ರೊಚ್ಚಿಗೆದ್ದಿರೋ ಅರುಣ್ ಪುತ್ತಿಲ, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more