ರಣಭೂಮಿಯಲ್ಲಿ ಬಂಡಾಯದ ಬಿರುಗಾಳಿ..ಪುತ್ತೂರಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಕಟ್ಟರ್ ಹಿಂದುತ್ವವಾದಿ..!

ರಣಭೂಮಿಯಲ್ಲಿ ಬಂಡಾಯದ ಬಿರುಗಾಳಿ..ಪುತ್ತೂರಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಕಟ್ಟರ್ ಹಿಂದುತ್ವವಾದಿ..!

Published : Apr 26, 2023, 03:41 PM IST

ವಿಧಾನಸಭಾ ಚುನಾವಣೆಯಲ್ಲಿ ಬಂಡಾಯದ ಬಿರುಗಾಳಿ ಹೆಚ್ಚು ಸದ್ದು ಮಾಡುತ್ತಿರುವುದು ಕರಾವಳಿಯ ಪುತ್ತೂರಿನಲ್ಲಿ. ಬಿಜೆಪಿಯ ಭದ್ರಕೋಟೆಯಲ್ಲಿ ಕೇಸರಿ ಕಲಿಗಳಿಗೆ   ಹೆಜ್ಜೆ ಹೆಜ್ಜೆಗೂ ಬಿಜೆಪಿಗರ ಬೆವರಳಿಸುತ್ತಿದ್ದಾರೆ ಅರುಣ್ ಪುತ್ತಿಲ.

ವಿಧಾನಸಭಾ ಚುನಾವಣೆಯಲ್ಲಿ ಬಂಡಾಯದ ಬಿರುಗಾಳಿ ಹೆಚ್ಚು ಸದ್ದು ಮಾಡುತ್ತಿರುವುದು ಕರಾವಳಿಯ ಪುತ್ತೂರಿನಲ್ಲಿ. ಪುತ್ತೂರು ಅಂದರೆ ಕರಾವಳಿಯಲ್ಲಿ ಆರೆಸ್ಸೆಸ್ಸ್‌ನ ಮೂಲ ನೆಲ. ಹಿಂದುತ್ವದ ಸ್ಟ್ರಾಂಗ್ ಬೆಲ್ಟ್. ಅಭ್ಯರ್ಥಿಗಳ ಘೋಷಣೆಯಾಗುವರೆಗೆ ಪುತ್ತೂರಿನಲ್ಲಿ ಮತ್ತೆ ಕೇಸರಿ ಪತಾಕೆ ಹಾರೋದು ಗ್ಯಾರಂಟಿ ಎನ್ನಲಾಗುತ್ತಿತ್ತು. ಯಾಕಂದರೆ ಅದು ಬಿಜೆಪಿಯ ಭದ್ರಕೋಟೆ. ಆದರೆ ರಿಯಾಲಿಟಿ ಹಾಗಿಲ್ಲ .ಕೇಸರಿ ಕಲಿ  ಹೆಜ್ಜೆ ಹೆಜ್ಜೆಗೂ ಬಿಜೆಪಿಗರ ಬೆವರಳಿಸುತ್ತಿದ್ದಾರೆ ಅರುಣ್ ಪುತ್ತಿಲ. ಅರುಣ್  ಪುತ್ತೂರು ಪರಿಸರದಲ್ಲಿ ತುಂಬಾ ಚಿರಪರಿಚಿತ. ಅದರಲ್ಲೂ ಹಿಂದುತ್ವವನ್ನು ಉಸಿರಾಡುವ ಯುವಕರ ಪಾಲಿಗೆ ಇವರು ಮೆಚ್ಚಿನರು. ಹಿಂದುತ್ವವಾದಿ ಅರುಣ್ ಪುತ್ತಿಲ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ರು. ಟಿಕೆಟ್ ಸಿಕ್ಕೇ ಸಿಗತ್ತೆ ಅನ್ನೋ ನಂಬಿಕೆಯಲ್ಲಿ ಕಳೆದೆರಡು ವರ್ಷಗಳಿಂದ ಕ್ಷೇತ್ರದ ತುಂಬೆಲ್ಲಾ ಓಡಾಡ್ತಾ, ಜನರನ್ನು ಸಂಘಟಿಸ್ತಾ ಚುನಾವಣೆಯಲ್ಲಿ ಸ್ಪರ್ಧೆಗೆ ವೇದಿಕೆ ರೆಡಿ ಮಾಡಿಕೊಂಡಿದ್ರು. ಆದ್ರೆ ಪುತ್ತೂರಿನಲ್ಲಿ ಬಿಜೆಪಿ ಟಿಕೆಟ್ ಆಶಾ ತಿಮ್ಮಪ್ಪ ಗೌಡ ಪಾಲಾಗಿದೆ. ಇದ್ರಿಂದ ರೊಚ್ಚಿಗೆದ್ದಿರೋ ಅರುಣ್ ಪುತ್ತಿಲ, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more