ರಣಭೂಮಿಯಲ್ಲಿ ಬಂಡಾಯದ ಬಿರುಗಾಳಿ..ಪುತ್ತೂರಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಕಟ್ಟರ್ ಹಿಂದುತ್ವವಾದಿ..!

ರಣಭೂಮಿಯಲ್ಲಿ ಬಂಡಾಯದ ಬಿರುಗಾಳಿ..ಪುತ್ತೂರಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಕಟ್ಟರ್ ಹಿಂದುತ್ವವಾದಿ..!

Published : Apr 26, 2023, 03:41 PM IST

ವಿಧಾನಸಭಾ ಚುನಾವಣೆಯಲ್ಲಿ ಬಂಡಾಯದ ಬಿರುಗಾಳಿ ಹೆಚ್ಚು ಸದ್ದು ಮಾಡುತ್ತಿರುವುದು ಕರಾವಳಿಯ ಪುತ್ತೂರಿನಲ್ಲಿ. ಬಿಜೆಪಿಯ ಭದ್ರಕೋಟೆಯಲ್ಲಿ ಕೇಸರಿ ಕಲಿಗಳಿಗೆ   ಹೆಜ್ಜೆ ಹೆಜ್ಜೆಗೂ ಬಿಜೆಪಿಗರ ಬೆವರಳಿಸುತ್ತಿದ್ದಾರೆ ಅರುಣ್ ಪುತ್ತಿಲ.

ವಿಧಾನಸಭಾ ಚುನಾವಣೆಯಲ್ಲಿ ಬಂಡಾಯದ ಬಿರುಗಾಳಿ ಹೆಚ್ಚು ಸದ್ದು ಮಾಡುತ್ತಿರುವುದು ಕರಾವಳಿಯ ಪುತ್ತೂರಿನಲ್ಲಿ. ಪುತ್ತೂರು ಅಂದರೆ ಕರಾವಳಿಯಲ್ಲಿ ಆರೆಸ್ಸೆಸ್ಸ್‌ನ ಮೂಲ ನೆಲ. ಹಿಂದುತ್ವದ ಸ್ಟ್ರಾಂಗ್ ಬೆಲ್ಟ್. ಅಭ್ಯರ್ಥಿಗಳ ಘೋಷಣೆಯಾಗುವರೆಗೆ ಪುತ್ತೂರಿನಲ್ಲಿ ಮತ್ತೆ ಕೇಸರಿ ಪತಾಕೆ ಹಾರೋದು ಗ್ಯಾರಂಟಿ ಎನ್ನಲಾಗುತ್ತಿತ್ತು. ಯಾಕಂದರೆ ಅದು ಬಿಜೆಪಿಯ ಭದ್ರಕೋಟೆ. ಆದರೆ ರಿಯಾಲಿಟಿ ಹಾಗಿಲ್ಲ .ಕೇಸರಿ ಕಲಿ  ಹೆಜ್ಜೆ ಹೆಜ್ಜೆಗೂ ಬಿಜೆಪಿಗರ ಬೆವರಳಿಸುತ್ತಿದ್ದಾರೆ ಅರುಣ್ ಪುತ್ತಿಲ. ಅರುಣ್  ಪುತ್ತೂರು ಪರಿಸರದಲ್ಲಿ ತುಂಬಾ ಚಿರಪರಿಚಿತ. ಅದರಲ್ಲೂ ಹಿಂದುತ್ವವನ್ನು ಉಸಿರಾಡುವ ಯುವಕರ ಪಾಲಿಗೆ ಇವರು ಮೆಚ್ಚಿನರು. ಹಿಂದುತ್ವವಾದಿ ಅರುಣ್ ಪುತ್ತಿಲ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ರು. ಟಿಕೆಟ್ ಸಿಕ್ಕೇ ಸಿಗತ್ತೆ ಅನ್ನೋ ನಂಬಿಕೆಯಲ್ಲಿ ಕಳೆದೆರಡು ವರ್ಷಗಳಿಂದ ಕ್ಷೇತ್ರದ ತುಂಬೆಲ್ಲಾ ಓಡಾಡ್ತಾ, ಜನರನ್ನು ಸಂಘಟಿಸ್ತಾ ಚುನಾವಣೆಯಲ್ಲಿ ಸ್ಪರ್ಧೆಗೆ ವೇದಿಕೆ ರೆಡಿ ಮಾಡಿಕೊಂಡಿದ್ರು. ಆದ್ರೆ ಪುತ್ತೂರಿನಲ್ಲಿ ಬಿಜೆಪಿ ಟಿಕೆಟ್ ಆಶಾ ತಿಮ್ಮಪ್ಪ ಗೌಡ ಪಾಲಾಗಿದೆ. ಇದ್ರಿಂದ ರೊಚ್ಚಿಗೆದ್ದಿರೋ ಅರುಣ್ ಪುತ್ತಿಲ, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more