ರಣಭೂಮಿಯಲ್ಲಿ ಬಂಡಾಯದ ಬಿರುಗಾಳಿ..ಪುತ್ತೂರಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಕಟ್ಟರ್ ಹಿಂದುತ್ವವಾದಿ..!

ರಣಭೂಮಿಯಲ್ಲಿ ಬಂಡಾಯದ ಬಿರುಗಾಳಿ..ಪುತ್ತೂರಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಕಟ್ಟರ್ ಹಿಂದುತ್ವವಾದಿ..!

Published : Apr 26, 2023, 03:41 PM IST

ವಿಧಾನಸಭಾ ಚುನಾವಣೆಯಲ್ಲಿ ಬಂಡಾಯದ ಬಿರುಗಾಳಿ ಹೆಚ್ಚು ಸದ್ದು ಮಾಡುತ್ತಿರುವುದು ಕರಾವಳಿಯ ಪುತ್ತೂರಿನಲ್ಲಿ. ಬಿಜೆಪಿಯ ಭದ್ರಕೋಟೆಯಲ್ಲಿ ಕೇಸರಿ ಕಲಿಗಳಿಗೆ   ಹೆಜ್ಜೆ ಹೆಜ್ಜೆಗೂ ಬಿಜೆಪಿಗರ ಬೆವರಳಿಸುತ್ತಿದ್ದಾರೆ ಅರುಣ್ ಪುತ್ತಿಲ.

ವಿಧಾನಸಭಾ ಚುನಾವಣೆಯಲ್ಲಿ ಬಂಡಾಯದ ಬಿರುಗಾಳಿ ಹೆಚ್ಚು ಸದ್ದು ಮಾಡುತ್ತಿರುವುದು ಕರಾವಳಿಯ ಪುತ್ತೂರಿನಲ್ಲಿ. ಪುತ್ತೂರು ಅಂದರೆ ಕರಾವಳಿಯಲ್ಲಿ ಆರೆಸ್ಸೆಸ್ಸ್‌ನ ಮೂಲ ನೆಲ. ಹಿಂದುತ್ವದ ಸ್ಟ್ರಾಂಗ್ ಬೆಲ್ಟ್. ಅಭ್ಯರ್ಥಿಗಳ ಘೋಷಣೆಯಾಗುವರೆಗೆ ಪುತ್ತೂರಿನಲ್ಲಿ ಮತ್ತೆ ಕೇಸರಿ ಪತಾಕೆ ಹಾರೋದು ಗ್ಯಾರಂಟಿ ಎನ್ನಲಾಗುತ್ತಿತ್ತು. ಯಾಕಂದರೆ ಅದು ಬಿಜೆಪಿಯ ಭದ್ರಕೋಟೆ. ಆದರೆ ರಿಯಾಲಿಟಿ ಹಾಗಿಲ್ಲ .ಕೇಸರಿ ಕಲಿ  ಹೆಜ್ಜೆ ಹೆಜ್ಜೆಗೂ ಬಿಜೆಪಿಗರ ಬೆವರಳಿಸುತ್ತಿದ್ದಾರೆ ಅರುಣ್ ಪುತ್ತಿಲ. ಅರುಣ್  ಪುತ್ತೂರು ಪರಿಸರದಲ್ಲಿ ತುಂಬಾ ಚಿರಪರಿಚಿತ. ಅದರಲ್ಲೂ ಹಿಂದುತ್ವವನ್ನು ಉಸಿರಾಡುವ ಯುವಕರ ಪಾಲಿಗೆ ಇವರು ಮೆಚ್ಚಿನರು. ಹಿಂದುತ್ವವಾದಿ ಅರುಣ್ ಪುತ್ತಿಲ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ರು. ಟಿಕೆಟ್ ಸಿಕ್ಕೇ ಸಿಗತ್ತೆ ಅನ್ನೋ ನಂಬಿಕೆಯಲ್ಲಿ ಕಳೆದೆರಡು ವರ್ಷಗಳಿಂದ ಕ್ಷೇತ್ರದ ತುಂಬೆಲ್ಲಾ ಓಡಾಡ್ತಾ, ಜನರನ್ನು ಸಂಘಟಿಸ್ತಾ ಚುನಾವಣೆಯಲ್ಲಿ ಸ್ಪರ್ಧೆಗೆ ವೇದಿಕೆ ರೆಡಿ ಮಾಡಿಕೊಂಡಿದ್ರು. ಆದ್ರೆ ಪುತ್ತೂರಿನಲ್ಲಿ ಬಿಜೆಪಿ ಟಿಕೆಟ್ ಆಶಾ ತಿಮ್ಮಪ್ಪ ಗೌಡ ಪಾಲಾಗಿದೆ. ಇದ್ರಿಂದ ರೊಚ್ಚಿಗೆದ್ದಿರೋ ಅರುಣ್ ಪುತ್ತಿಲ, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more