NewsHour ಕಿತ್ತೂರು ಕರ್ನಾಟಕದಲ್ಲಿ ರಾಹುಲ್ ಅಬ್ಬರ, ಲಿಂಗಾಯತ ಮತಬೇಟೆ!

NewsHour ಕಿತ್ತೂರು ಕರ್ನಾಟಕದಲ್ಲಿ ರಾಹುಲ್ ಅಬ್ಬರ, ಲಿಂಗಾಯತ ಮತಬೇಟೆ!

Published : Apr 24, 2023, 10:00 PM IST

ಲಿಂಗಾಯಿತ ಮತ ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ರಾಹುಲ್ ಗಾಂಧಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ಕ್ಷೇತ್ರಗಳನ್ನೇ ಟಾರ್ಗೆಟ್ ಮಾಡಿರುವ ಕಾಂಗ್ರೆಸ್ ಇದೀಗ ಬೆಳಗಾವಿಗೆ ಆಗಮಿಸಿದ್ದಾರೆ.

ಕಳೆದ 2 ದಿನದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕದಲ್ಲಿದ್ದಾರೆ. ಲಿಂಗಾಯಿತರ ಮತ ಸೆಳೆಯಲು ಬಸವಜಯಂತಿ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪಾಲ್ಗೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ 40 ಪರ್ಸೆಂಟ್ ಕಮಿಷನ್ ಸರ್ಕಾರ. ಹೀಗಾಗಿ ಕಾಂಗ್ರೆಸ್ ಸರ್ಕಾರವನ್ನು 150 ಸ್ಥಾನಗಳಲ್ಲಿ ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ. ಕಾಂಗ್ರೆಸ್ ನಾಯಕರೊಂದಿಗೆ ಮಹತ್ವದ ಸಭೆ ನಡೆಸಿದ ರಾಹುಲ್ ಗಾಂಧಿ, ಕಿತ್ತೂರು ಕರ್ನಾಟಕ ಗೆಲ್ಲಲು ನಾಯಕರಿಗೆ ಟಾಸ್ಕ್ ನೀಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more