ಧ್ರುವನಾರಾಯಣ ನಿಧನ, ನಂಜನಗೂಡು ಟಿಕೆಟ್​ ಪುತ್ರನಿಗೆ ನೀಡುವಂತೆ ಒತ್ತಾಯ..!

ಧ್ರುವನಾರಾಯಣ ನಿಧನ, ನಂಜನಗೂಡು ಟಿಕೆಟ್​ ಪುತ್ರನಿಗೆ ನೀಡುವಂತೆ ಒತ್ತಾಯ..!

Published : Mar 14, 2023, 11:00 AM IST

ಆರ್.ಧ್ರುವನಾರಾಯಣ ನಿಧನದ ಬೆನ್ನೆಲೆ ಧ್ರುವನಾರಾಯಣ್ ಪುತ್ರ ದರ್ಶನ್​ಗೆ ಟಿಕೆಟ್ ನೀಡಬೇಕು ಎಂಬ ಮಾತುಗಳು ಕೇಳಿಬರುತ್ತಿವೆ. ನಂಜನಗೂಡಲ್ಲಿ ಧ್ರುವನಾರಾಯಣ್‌ ಬೆಂಬಲಿಗರು ಹೋರಾಟ ನಡೆಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನಿಧನದ ಬೆನ್ನೆಲೆ ಧ್ರುವನಾರಾಯಣ್ ಪುತ್ರ ದರ್ಶನ್​ಗೆ ಟಿಕೆಟ್ ನೀಡಬೇಕು ಎಂಬ ಮಾತುಗಳು ಕೇಳಿಬರುತ್ತಿವೆ. ನಂಜನಗೂಡಲ್ಲಿ ಧ್ರುವನಾರಾಯಣ್‌ ಬೆಂಬಲಿಗರು ಹೋರಾಟ ನಡೆಸಿದ್ದು, ಶ್ರದ್ಧಾಂಜಲಿ ಹೆಸರಿನಲ್ಲಿ ಇಂದು ಧ್ರುವನಾರಾಯಣ ಸಭೆ ನಡೆಸಲಿದ್ದಾರೆ. ನಂಜನಗೂಡಿನ ನಂದಿ ಕನ್ವೆನ್ಷನ್‌ ಹಾಲ್‌ನಲ್ಲಿ ಮೀಟಿಂಗ್‌ ಮಾಡಲಿದ್ದಾರೆ. ಸಭೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಮುಖಂಡರು ,ಸಾವಿರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಇನ್ನು ವರಿಷ್ಟರ ಮೇಲೆ ಮತ್ತಷ್ಟು ಒತ್ತಡ ಹೇರುವ ತಂತ್ರ ಹೂಡಿರುವ ಮೂಲ ಕಾಂಗ್ರೆಸಿಗರು,  ದರ್ಶನ್‌ ಬೆಂಬಲಕ್ಕೆ ನಿಂತಿದ್ದಾರೆ. ದ್ರವ ಕುಟುಂಬಕ್ಕೆ ಅನ್ಯಾಯ ಮಾಡಲ್ಲ ಎಂದಿದ್ದಾರೆ ಡಿ.ಕೆ ಶಿವಕುಮಾರ್‌. ಹಾಗೆ ದರ್ಶನ್‌ಗೆ ಕರೆಮಾಡಿ ಬಯೋಡೇಟಾವನ್ನು  ಮಲ್ಲಿಕಾರ್ಜುನ ಖರ್ಗೆ ಪಡೆದಿದ್ದಾರೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ