ಆರ್ ಅಶೋಕ್‌ಗೆ ಕಾಂಗ್ರೆಸ್ ಡಿಚ್ಚಿ, ಪದ್ಮನಾಭನಗರದಿಂದ ಡಿಕೆ ಸುರೇಶ್ ಅಖಾಡಕ್ಕಿಳಿಸಲು ನಿರ್ಧಾರ!

ಆರ್ ಅಶೋಕ್‌ಗೆ ಕಾಂಗ್ರೆಸ್ ಡಿಚ್ಚಿ, ಪದ್ಮನಾಭನಗರದಿಂದ ಡಿಕೆ ಸುರೇಶ್ ಅಖಾಡಕ್ಕಿಳಿಸಲು ನಿರ್ಧಾರ!

Published : Apr 19, 2023, 08:11 PM IST

ಕನಕಪುರದಲ್ಲಿ ಡಿಕೆ ಶಿವಕುಮಾರ್‌ಗೆ ಠಕ್ಕರ್ ನೀಡಿದ ಬಿಜೆಪಿಗೆ ಇದೀಗ ಕಾಂಗ್ರೆಸ್ ತಿರುಗೇಟು ನೀಡಲು ಮುಂದಾಗಿದೆ. ಇದೀಗ ಆರ್ ಅಶೋಕ್ ಅವರ ಪದ್ಮನಾಭನಗರದಿಂದ ಕಾಂಗ್ರೆಸ್ ಡಿಕೆ ಸುರೇಶ್ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ.

ಬೆಂಗಳೂರು(ಏ.19): ಕರ್ನಾಟಕ ವಿಧಾನಸಭಾ ಚುನಾವಣೆ ಹಲವು ಕುತೂಹಲಗಳಿಗೆ ಕಾರಣವಾಗಿದೆ. ಇಷ್ಟು ದಿನ ಇದ್ದ ಹೊಂದಾಣಿಕೆ ರಾಜಕೀಯಕ್ಕೆ ಬ್ರೇಕ್ ಹಾಕಲು ಕೇಂದ್ರ ಬಿಜೆಪಿ ನಾಯಕರು ಮುಂದಾಗಿದ್ದರೆ, ಇದು ರಾಜ್ಯ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಆರ್ ಅಶೋಕ್‌ಗೆ ಎರಡು ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಡಿಕೆ ಶಿವಕುಮಾರ್ ವಿರುದ್ಧ ಕನಕಪುರದಿಂದ ಅಶೋಕ್ ಸ್ಪರ್ಧಿಸುತ್ತಿದ್ದಾರೆ. ಇದೀಗ ಅಶೋಕ್‌ಗೆ ಠಕ್ಕರ್ ನೀಡಲು ಡಿಕೆ ಶಿವಕುಮಾರ್ ಭರ್ಜರಿ ಪ್ಲಾನ್ ಮಾಡಿದ್ದಾರೆ. ಅಶೋಕ್ ಮತ್ತೊಂದು ಕ್ಷೇತ್ರ ಪದ್ಮನಾಭನಗರದಿಂದ ಡಿಕೆ ಸುರೇಶ್ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more