ಸಮೀಕ್ಷೆ ಬೆನ್ನಲ್ಲೇ ಅತಂತ್ರ ವಿಧಾನಸಭೆ ಆತಂಕ, ಶುರುವಾಗಿದೆ ರಣತಂತ್ರ!

ಸಮೀಕ್ಷೆ ಬೆನ್ನಲ್ಲೇ ಅತಂತ್ರ ವಿಧಾನಸಭೆ ಆತಂಕ, ಶುರುವಾಗಿದೆ ರಣತಂತ್ರ!

Published : May 11, 2023, 11:13 PM ISTUpdated : May 11, 2023, 11:33 PM IST

ಮತಗಟ್ಟೆ ಸಮೀಕ್ಷೆ ಬಳಿಕ ಕಾಂಗ್ರೆಸ್‌ನಲ್ಲಿ ಉತ್ಸಾಹ, ಸಿಎಂ ಆಸೆ ಬಿಚ್ಚಿಟ್ಟ ಪರಮೇಶ್ವರ್, ಕರ್ನಾಟಕದಲ್ಲಿ ಆಪರೇಷನ್ ಭೀತಿ, ನಾಯಕರ ಜೊತೆ ಕಾಂಗ್ರೆಸ್ ಮೀಟಿಂಗ್, ಮತಗಟ್ಟೆ ಸಮೀಕ್ಷೆ ಸುಳ್ಳಾಗಲಿದೆ, ಬಿಜೆಪಿಗೆ ಬಹುಮತದ ವಿಶ್ವಾಸ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮತಗಟ್ಟೆಗಳ ಸಮೀಕ್ಷೆ ಹೊರಬಂದ ಬಳಿಕ ಸರಾಸರಿಯಲ್ಲೂ ಅತಂತ್ರ ವಿಧಾನಸಭೆ ಸೃಷ್ಟಿಯಾಗುವ ಸೂಚನೆ ನೀಡುತ್ತಿದೆ.ಬಹುತೇಕ ಮತಗಟ್ಟೆ ಸಮೀಕ್ಷೆಯಲ್ಲಿ ಅತಂತ್ರ ವಿಧಾನಸಭೆ ಕಾಣಿಸುತ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಮಹತ್ವದ ಸಭೆ ನಡೆಸಿದೆ. ಬಹುಮತಕ್ಕೆ ಕೆಲ ಸ್ಥಾನ ಕಡಿಮೆಯಾದರೆ ಮುಂದೇನು? ಈ ಕುರಿತು ಸರಣಿ ಸಭೆ ನಡೆಸಲಾಗುತ್ತಿದೆ.ಜೂಮ್ ಮೀಟಿಂಗ್ ಮೂಲಕ ನಾಯಕರ ಸಂಪರ್ಕಿಸಿ ಮಾತುಕತೆ ನಡೆಸಲಾಗಿದೆ. ಇತ್ತ ಬಿಜೆಪಿ ಕೂಡ ಪ್ಲಾನ್ ಬಿಗೆ ರೆಡಿಯಾಗಿದೆ. ಚುನಾವಣೆ ಬಳಿಕ ಪ್ರಕಟಗೊಂಡಿರುವ ಮತಗಟ್ಟೆ ಸಮೀಕ್ಷೆ ಕಾಂಗ್ರೆಸ್ ಉತ್ಸಾಹ ಇಮ್ಮಡಿಗೊಳಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ಡಾ.ಜಿ ಪರಮೇಶ್ವರ್ ಸಿಎಂ ಆಸೆಯನ್ನೂ ಬಿಚ್ಚಿಟ್ಟಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more