ಸಮೀಕ್ಷೆ ಬೆನ್ನಲ್ಲೇ ಅತಂತ್ರ ವಿಧಾನಸಭೆ ಆತಂಕ, ಶುರುವಾಗಿದೆ ರಣತಂತ್ರ!

ಸಮೀಕ್ಷೆ ಬೆನ್ನಲ್ಲೇ ಅತಂತ್ರ ವಿಧಾನಸಭೆ ಆತಂಕ, ಶುರುವಾಗಿದೆ ರಣತಂತ್ರ!

Published : May 11, 2023, 11:13 PM ISTUpdated : May 11, 2023, 11:33 PM IST

ಮತಗಟ್ಟೆ ಸಮೀಕ್ಷೆ ಬಳಿಕ ಕಾಂಗ್ರೆಸ್‌ನಲ್ಲಿ ಉತ್ಸಾಹ, ಸಿಎಂ ಆಸೆ ಬಿಚ್ಚಿಟ್ಟ ಪರಮೇಶ್ವರ್, ಕರ್ನಾಟಕದಲ್ಲಿ ಆಪರೇಷನ್ ಭೀತಿ, ನಾಯಕರ ಜೊತೆ ಕಾಂಗ್ರೆಸ್ ಮೀಟಿಂಗ್, ಮತಗಟ್ಟೆ ಸಮೀಕ್ಷೆ ಸುಳ್ಳಾಗಲಿದೆ, ಬಿಜೆಪಿಗೆ ಬಹುಮತದ ವಿಶ್ವಾಸ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮತಗಟ್ಟೆಗಳ ಸಮೀಕ್ಷೆ ಹೊರಬಂದ ಬಳಿಕ ಸರಾಸರಿಯಲ್ಲೂ ಅತಂತ್ರ ವಿಧಾನಸಭೆ ಸೃಷ್ಟಿಯಾಗುವ ಸೂಚನೆ ನೀಡುತ್ತಿದೆ.ಬಹುತೇಕ ಮತಗಟ್ಟೆ ಸಮೀಕ್ಷೆಯಲ್ಲಿ ಅತಂತ್ರ ವಿಧಾನಸಭೆ ಕಾಣಿಸುತ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಮಹತ್ವದ ಸಭೆ ನಡೆಸಿದೆ. ಬಹುಮತಕ್ಕೆ ಕೆಲ ಸ್ಥಾನ ಕಡಿಮೆಯಾದರೆ ಮುಂದೇನು? ಈ ಕುರಿತು ಸರಣಿ ಸಭೆ ನಡೆಸಲಾಗುತ್ತಿದೆ.ಜೂಮ್ ಮೀಟಿಂಗ್ ಮೂಲಕ ನಾಯಕರ ಸಂಪರ್ಕಿಸಿ ಮಾತುಕತೆ ನಡೆಸಲಾಗಿದೆ. ಇತ್ತ ಬಿಜೆಪಿ ಕೂಡ ಪ್ಲಾನ್ ಬಿಗೆ ರೆಡಿಯಾಗಿದೆ. ಚುನಾವಣೆ ಬಳಿಕ ಪ್ರಕಟಗೊಂಡಿರುವ ಮತಗಟ್ಟೆ ಸಮೀಕ್ಷೆ ಕಾಂಗ್ರೆಸ್ ಉತ್ಸಾಹ ಇಮ್ಮಡಿಗೊಳಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ಡಾ.ಜಿ ಪರಮೇಶ್ವರ್ ಸಿಎಂ ಆಸೆಯನ್ನೂ ಬಿಚ್ಚಿಟ್ಟಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more