ಸಮೀಕ್ಷೆ ಬೆನ್ನಲ್ಲೇ ಅತಂತ್ರ ವಿಧಾನಸಭೆ ಆತಂಕ, ಶುರುವಾಗಿದೆ ರಣತಂತ್ರ!

ಸಮೀಕ್ಷೆ ಬೆನ್ನಲ್ಲೇ ಅತಂತ್ರ ವಿಧಾನಸಭೆ ಆತಂಕ, ಶುರುವಾಗಿದೆ ರಣತಂತ್ರ!

Published : May 11, 2023, 11:13 PM ISTUpdated : May 11, 2023, 11:33 PM IST

ಮತಗಟ್ಟೆ ಸಮೀಕ್ಷೆ ಬಳಿಕ ಕಾಂಗ್ರೆಸ್‌ನಲ್ಲಿ ಉತ್ಸಾಹ, ಸಿಎಂ ಆಸೆ ಬಿಚ್ಚಿಟ್ಟ ಪರಮೇಶ್ವರ್, ಕರ್ನಾಟಕದಲ್ಲಿ ಆಪರೇಷನ್ ಭೀತಿ, ನಾಯಕರ ಜೊತೆ ಕಾಂಗ್ರೆಸ್ ಮೀಟಿಂಗ್, ಮತಗಟ್ಟೆ ಸಮೀಕ್ಷೆ ಸುಳ್ಳಾಗಲಿದೆ, ಬಿಜೆಪಿಗೆ ಬಹುಮತದ ವಿಶ್ವಾಸ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮತಗಟ್ಟೆಗಳ ಸಮೀಕ್ಷೆ ಹೊರಬಂದ ಬಳಿಕ ಸರಾಸರಿಯಲ್ಲೂ ಅತಂತ್ರ ವಿಧಾನಸಭೆ ಸೃಷ್ಟಿಯಾಗುವ ಸೂಚನೆ ನೀಡುತ್ತಿದೆ.ಬಹುತೇಕ ಮತಗಟ್ಟೆ ಸಮೀಕ್ಷೆಯಲ್ಲಿ ಅತಂತ್ರ ವಿಧಾನಸಭೆ ಕಾಣಿಸುತ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಮಹತ್ವದ ಸಭೆ ನಡೆಸಿದೆ. ಬಹುಮತಕ್ಕೆ ಕೆಲ ಸ್ಥಾನ ಕಡಿಮೆಯಾದರೆ ಮುಂದೇನು? ಈ ಕುರಿತು ಸರಣಿ ಸಭೆ ನಡೆಸಲಾಗುತ್ತಿದೆ.ಜೂಮ್ ಮೀಟಿಂಗ್ ಮೂಲಕ ನಾಯಕರ ಸಂಪರ್ಕಿಸಿ ಮಾತುಕತೆ ನಡೆಸಲಾಗಿದೆ. ಇತ್ತ ಬಿಜೆಪಿ ಕೂಡ ಪ್ಲಾನ್ ಬಿಗೆ ರೆಡಿಯಾಗಿದೆ. ಚುನಾವಣೆ ಬಳಿಕ ಪ್ರಕಟಗೊಂಡಿರುವ ಮತಗಟ್ಟೆ ಸಮೀಕ್ಷೆ ಕಾಂಗ್ರೆಸ್ ಉತ್ಸಾಹ ಇಮ್ಮಡಿಗೊಳಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ಡಾ.ಜಿ ಪರಮೇಶ್ವರ್ ಸಿಎಂ ಆಸೆಯನ್ನೂ ಬಿಚ್ಚಿಟ್ಟಿದ್ದಾರೆ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more