ಸಮೀಕ್ಷೆ ಬೆನ್ನಲ್ಲೇ ಅತಂತ್ರ ವಿಧಾನಸಭೆ ಆತಂಕ, ಶುರುವಾಗಿದೆ ರಣತಂತ್ರ!

ಸಮೀಕ್ಷೆ ಬೆನ್ನಲ್ಲೇ ಅತಂತ್ರ ವಿಧಾನಸಭೆ ಆತಂಕ, ಶುರುವಾಗಿದೆ ರಣತಂತ್ರ!

Published : May 11, 2023, 11:13 PM ISTUpdated : May 11, 2023, 11:33 PM IST

ಮತಗಟ್ಟೆ ಸಮೀಕ್ಷೆ ಬಳಿಕ ಕಾಂಗ್ರೆಸ್‌ನಲ್ಲಿ ಉತ್ಸಾಹ, ಸಿಎಂ ಆಸೆ ಬಿಚ್ಚಿಟ್ಟ ಪರಮೇಶ್ವರ್, ಕರ್ನಾಟಕದಲ್ಲಿ ಆಪರೇಷನ್ ಭೀತಿ, ನಾಯಕರ ಜೊತೆ ಕಾಂಗ್ರೆಸ್ ಮೀಟಿಂಗ್, ಮತಗಟ್ಟೆ ಸಮೀಕ್ಷೆ ಸುಳ್ಳಾಗಲಿದೆ, ಬಿಜೆಪಿಗೆ ಬಹುಮತದ ವಿಶ್ವಾಸ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮತಗಟ್ಟೆಗಳ ಸಮೀಕ್ಷೆ ಹೊರಬಂದ ಬಳಿಕ ಸರಾಸರಿಯಲ್ಲೂ ಅತಂತ್ರ ವಿಧಾನಸಭೆ ಸೃಷ್ಟಿಯಾಗುವ ಸೂಚನೆ ನೀಡುತ್ತಿದೆ.ಬಹುತೇಕ ಮತಗಟ್ಟೆ ಸಮೀಕ್ಷೆಯಲ್ಲಿ ಅತಂತ್ರ ವಿಧಾನಸಭೆ ಕಾಣಿಸುತ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಮಹತ್ವದ ಸಭೆ ನಡೆಸಿದೆ. ಬಹುಮತಕ್ಕೆ ಕೆಲ ಸ್ಥಾನ ಕಡಿಮೆಯಾದರೆ ಮುಂದೇನು? ಈ ಕುರಿತು ಸರಣಿ ಸಭೆ ನಡೆಸಲಾಗುತ್ತಿದೆ.ಜೂಮ್ ಮೀಟಿಂಗ್ ಮೂಲಕ ನಾಯಕರ ಸಂಪರ್ಕಿಸಿ ಮಾತುಕತೆ ನಡೆಸಲಾಗಿದೆ. ಇತ್ತ ಬಿಜೆಪಿ ಕೂಡ ಪ್ಲಾನ್ ಬಿಗೆ ರೆಡಿಯಾಗಿದೆ. ಚುನಾವಣೆ ಬಳಿಕ ಪ್ರಕಟಗೊಂಡಿರುವ ಮತಗಟ್ಟೆ ಸಮೀಕ್ಷೆ ಕಾಂಗ್ರೆಸ್ ಉತ್ಸಾಹ ಇಮ್ಮಡಿಗೊಳಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ಡಾ.ಜಿ ಪರಮೇಶ್ವರ್ ಸಿಎಂ ಆಸೆಯನ್ನೂ ಬಿಚ್ಚಿಟ್ಟಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more