ಸಮೀಕ್ಷೆ ಬೆನ್ನಲ್ಲೇ ಅತಂತ್ರ ವಿಧಾನಸಭೆ ಆತಂಕ, ಶುರುವಾಗಿದೆ ರಣತಂತ್ರ!

ಸಮೀಕ್ಷೆ ಬೆನ್ನಲ್ಲೇ ಅತಂತ್ರ ವಿಧಾನಸಭೆ ಆತಂಕ, ಶುರುವಾಗಿದೆ ರಣತಂತ್ರ!

Published : May 11, 2023, 11:13 PM ISTUpdated : May 11, 2023, 11:33 PM IST

ಮತಗಟ್ಟೆ ಸಮೀಕ್ಷೆ ಬಳಿಕ ಕಾಂಗ್ರೆಸ್‌ನಲ್ಲಿ ಉತ್ಸಾಹ, ಸಿಎಂ ಆಸೆ ಬಿಚ್ಚಿಟ್ಟ ಪರಮೇಶ್ವರ್, ಕರ್ನಾಟಕದಲ್ಲಿ ಆಪರೇಷನ್ ಭೀತಿ, ನಾಯಕರ ಜೊತೆ ಕಾಂಗ್ರೆಸ್ ಮೀಟಿಂಗ್, ಮತಗಟ್ಟೆ ಸಮೀಕ್ಷೆ ಸುಳ್ಳಾಗಲಿದೆ, ಬಿಜೆಪಿಗೆ ಬಹುಮತದ ವಿಶ್ವಾಸ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮತಗಟ್ಟೆಗಳ ಸಮೀಕ್ಷೆ ಹೊರಬಂದ ಬಳಿಕ ಸರಾಸರಿಯಲ್ಲೂ ಅತಂತ್ರ ವಿಧಾನಸಭೆ ಸೃಷ್ಟಿಯಾಗುವ ಸೂಚನೆ ನೀಡುತ್ತಿದೆ.ಬಹುತೇಕ ಮತಗಟ್ಟೆ ಸಮೀಕ್ಷೆಯಲ್ಲಿ ಅತಂತ್ರ ವಿಧಾನಸಭೆ ಕಾಣಿಸುತ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಮಹತ್ವದ ಸಭೆ ನಡೆಸಿದೆ. ಬಹುಮತಕ್ಕೆ ಕೆಲ ಸ್ಥಾನ ಕಡಿಮೆಯಾದರೆ ಮುಂದೇನು? ಈ ಕುರಿತು ಸರಣಿ ಸಭೆ ನಡೆಸಲಾಗುತ್ತಿದೆ.ಜೂಮ್ ಮೀಟಿಂಗ್ ಮೂಲಕ ನಾಯಕರ ಸಂಪರ್ಕಿಸಿ ಮಾತುಕತೆ ನಡೆಸಲಾಗಿದೆ. ಇತ್ತ ಬಿಜೆಪಿ ಕೂಡ ಪ್ಲಾನ್ ಬಿಗೆ ರೆಡಿಯಾಗಿದೆ. ಚುನಾವಣೆ ಬಳಿಕ ಪ್ರಕಟಗೊಂಡಿರುವ ಮತಗಟ್ಟೆ ಸಮೀಕ್ಷೆ ಕಾಂಗ್ರೆಸ್ ಉತ್ಸಾಹ ಇಮ್ಮಡಿಗೊಳಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ಡಾ.ಜಿ ಪರಮೇಶ್ವರ್ ಸಿಎಂ ಆಸೆಯನ್ನೂ ಬಿಚ್ಚಿಟ್ಟಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more