ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ಹೋಟೆಲ್‌ ಮೇಲೆ ದಾಳಿ, 6 ಲಕ್ಷ ವಶ

ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ಹೋಟೆಲ್‌ ಮೇಲೆ ದಾಳಿ, 6 ಲಕ್ಷ ವಶ

Published : May 09, 2023, 10:18 AM ISTUpdated : May 09, 2023, 10:44 AM IST

 ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್‌ ಖಾನ್‌ ಪಠಾಣ್‌ಗೆ ಸೇರಿದ ಹೋಟೆಲ್‌ ಮೇಲೆ  ಚುನಾವಣಾ ವಿಚಕ್ಷಣ ದಳ ದಾಳಿ ಮಾಡಿ,  ಆರು ಲಕ್ಷ ರೂಪಾಯಿ ವಶಕ್ಕೆ ಪಡೆದಿದೆ. 

ಮೇ 10  ರಂದು ನಡೆಯುವ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಬಹಿರಂಗ  ಪ್ರಚಾರ ಸೋಮವಾರ ಸಂಜೆಯೇ ಮುಗಿದಿದೆ. ಈ ಮಧ್ಯೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್‌ ಖಾನ್‌ ಪಠಾಣ್‌ಗೆ ಸೇರಿದ ಹೋಟೆಲ್‌ ಮೇಲೆ  ಚುನಾವಣಾ ವಿಚಕ್ಷಣ ದಳ ದಾಳಿ ಮಾಡಿ,  ಆರು ಲಕ್ಷ ರೂಪಾಯಿ ವಶಕ್ಕೆ ಪಡೆದಿದೆ. ಅದಲ್ಲದೆ  ಈ ಹಣವನ್ನು  ಮತದಾರರಿಗೆ ಹಂಚಲು ಸಂಗ್ರಹಿಸಿ ಇಡಲಾಗಿದೆ ಎನ್ನಲಾಗಿದ್ದು, ಒಂದೊಂದು ಕವರ್‌ನಲ್ಲಿ  ಮೂರು ಸಾವಿರ ರೂಪಯಿ ಹಾಕಿಡಲಾಗಿತ್ತು ಎನ್ನಲಾಗಿದೆ. ಇನ್ನು ಘಟನೆ ಸಂಬಂಧ ಬಂಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನು  ಯಾಸೀರ್‌ ಖಾನ್‌ ಪಠಾಣ್‌ ಸಿ ಎಂ ಬಸವರಾಜ ಬೊಮ್ಮಾಯಿ  ವಿರುದ್ದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು,ಮೊದಲು ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯರಾಗಿದ್ದರು.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more