ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ಹೋಟೆಲ್‌ ಮೇಲೆ ದಾಳಿ, 6 ಲಕ್ಷ ವಶ

ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ಹೋಟೆಲ್‌ ಮೇಲೆ ದಾಳಿ, 6 ಲಕ್ಷ ವಶ

Published : May 09, 2023, 10:18 AM ISTUpdated : May 09, 2023, 10:44 AM IST

 ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್‌ ಖಾನ್‌ ಪಠಾಣ್‌ಗೆ ಸೇರಿದ ಹೋಟೆಲ್‌ ಮೇಲೆ  ಚುನಾವಣಾ ವಿಚಕ್ಷಣ ದಳ ದಾಳಿ ಮಾಡಿ,  ಆರು ಲಕ್ಷ ರೂಪಾಯಿ ವಶಕ್ಕೆ ಪಡೆದಿದೆ. 

ಮೇ 10  ರಂದು ನಡೆಯುವ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು, ಬಹಿರಂಗ  ಪ್ರಚಾರ ಸೋಮವಾರ ಸಂಜೆಯೇ ಮುಗಿದಿದೆ. ಈ ಮಧ್ಯೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್‌ ಖಾನ್‌ ಪಠಾಣ್‌ಗೆ ಸೇರಿದ ಹೋಟೆಲ್‌ ಮೇಲೆ  ಚುನಾವಣಾ ವಿಚಕ್ಷಣ ದಳ ದಾಳಿ ಮಾಡಿ,  ಆರು ಲಕ್ಷ ರೂಪಾಯಿ ವಶಕ್ಕೆ ಪಡೆದಿದೆ. ಅದಲ್ಲದೆ  ಈ ಹಣವನ್ನು  ಮತದಾರರಿಗೆ ಹಂಚಲು ಸಂಗ್ರಹಿಸಿ ಇಡಲಾಗಿದೆ ಎನ್ನಲಾಗಿದ್ದು, ಒಂದೊಂದು ಕವರ್‌ನಲ್ಲಿ  ಮೂರು ಸಾವಿರ ರೂಪಯಿ ಹಾಕಿಡಲಾಗಿತ್ತು ಎನ್ನಲಾಗಿದೆ. ಇನ್ನು ಘಟನೆ ಸಂಬಂಧ ಬಂಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನು  ಯಾಸೀರ್‌ ಖಾನ್‌ ಪಠಾಣ್‌ ಸಿ ಎಂ ಬಸವರಾಜ ಬೊಮ್ಮಾಯಿ  ವಿರುದ್ದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು,ಮೊದಲು ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯರಾಗಿದ್ದರು.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more