PartyRounds ಸೋತ ವ್ಯಕ್ತಿಗೆ ಕರ್ನಾಟಕ ಉಸ್ತುವಾರಿ, ಹಿರಿಯರಾದ ನಾವು ಕೈಕಟ್ಟಿ ಕೂರಬೇಕು, ಶೆಟ್ಟರ್ ಬಾಂಬ್!

PartyRounds ಸೋತ ವ್ಯಕ್ತಿಗೆ ಕರ್ನಾಟಕ ಉಸ್ತುವಾರಿ, ಹಿರಿಯರಾದ ನಾವು ಕೈಕಟ್ಟಿ ಕೂರಬೇಕು, ಶೆಟ್ಟರ್ ಬಾಂಬ್!

Published : Apr 18, 2023, 09:19 PM IST

ಜಗದೀಶ್ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ನಿರಾಕರಿಸಲು ಹಿಂದಿರುವ ಕಾರಣವನ್ನು ಹಾಗೂ ವ್ಯಕ್ತಿಯ ಹೆಸರನ್ನು ಸ್ವತಃ ಶೆಟ್ಟರ್ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಸದ್ಯ ಬಿಜೆಪಿಯಲ್ಲಿನ ಪರಿಸ್ಥಿತಿ ಹೇಗಿದೆ ಎಂದು ಶೆಟ್ಟರ್ ಹೇಳಿದ್ದಾರೆ.

ಕೇರಳದಲ್ಲಿ ಒಂದು ಸ್ಥಾನ ಬರಲಿಲ್ಲ, ತಮಿಳುನಾಡಲ್ಲಿ ಒಂದೆರಡು ಸ್ಥಾನ, ಪಶ್ಚಿಮ ಬಂಗಾಳದಲ್ಲಿ ಹೆಸರಿಲ್ಲ. ಇಷ್ಟೆಲ್ಲಾ ಕಡೆ ಕಳುಹಿಸಿ ಉಸ್ತುವಾರಿ ನೋಡಿಕೊಂಡ ಸೋಲಿನ ಸರದಾರನಿಗೆ ಕರ್ನಾಟಕದ ಉಸ್ತುವಾರಿ ಕೊಡಲಾಗಿದೆ. ನಮ್ಮ ಸರ್ಕಾರ ಇರುವಾಗ ನಮ್ಮ ಕೆಳಗೆ ಕೆಲಸ ಮಾಡಿದ ಅಣ್ಣಾಮಲೈ ಮುಂದೆ ಮಾಜಿ ಸಿಎಂ ಆದ ನಾನು ಕೈಕಟ್ಟಿ ನಿಲ್ಲಬೇಕು. ಇದೆಲ್ಲಾ ಬಿಜೆಪಿಯಲ್ಲಿ ನಡೆಯುತ್ತಿದೆ. ಇದೇ ಕಾರಣಕ್ಕೆ ನಾನು ಹೊರಬಂದೇ ಎಂದು ಜಗಶೆಟ್ಟರ್ ಹೊಸ ಬಾಂಬ್ ಸಿಡಿಸಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more