PartyRounds ಸೋತ ವ್ಯಕ್ತಿಗೆ ಕರ್ನಾಟಕ ಉಸ್ತುವಾರಿ, ಹಿರಿಯರಾದ ನಾವು ಕೈಕಟ್ಟಿ ಕೂರಬೇಕು, ಶೆಟ್ಟರ್ ಬಾಂಬ್!

PartyRounds ಸೋತ ವ್ಯಕ್ತಿಗೆ ಕರ್ನಾಟಕ ಉಸ್ತುವಾರಿ, ಹಿರಿಯರಾದ ನಾವು ಕೈಕಟ್ಟಿ ಕೂರಬೇಕು, ಶೆಟ್ಟರ್ ಬಾಂಬ್!

Published : Apr 18, 2023, 09:19 PM IST

ಜಗದೀಶ್ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ನಿರಾಕರಿಸಲು ಹಿಂದಿರುವ ಕಾರಣವನ್ನು ಹಾಗೂ ವ್ಯಕ್ತಿಯ ಹೆಸರನ್ನು ಸ್ವತಃ ಶೆಟ್ಟರ್ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಸದ್ಯ ಬಿಜೆಪಿಯಲ್ಲಿನ ಪರಿಸ್ಥಿತಿ ಹೇಗಿದೆ ಎಂದು ಶೆಟ್ಟರ್ ಹೇಳಿದ್ದಾರೆ.

ಕೇರಳದಲ್ಲಿ ಒಂದು ಸ್ಥಾನ ಬರಲಿಲ್ಲ, ತಮಿಳುನಾಡಲ್ಲಿ ಒಂದೆರಡು ಸ್ಥಾನ, ಪಶ್ಚಿಮ ಬಂಗಾಳದಲ್ಲಿ ಹೆಸರಿಲ್ಲ. ಇಷ್ಟೆಲ್ಲಾ ಕಡೆ ಕಳುಹಿಸಿ ಉಸ್ತುವಾರಿ ನೋಡಿಕೊಂಡ ಸೋಲಿನ ಸರದಾರನಿಗೆ ಕರ್ನಾಟಕದ ಉಸ್ತುವಾರಿ ಕೊಡಲಾಗಿದೆ. ನಮ್ಮ ಸರ್ಕಾರ ಇರುವಾಗ ನಮ್ಮ ಕೆಳಗೆ ಕೆಲಸ ಮಾಡಿದ ಅಣ್ಣಾಮಲೈ ಮುಂದೆ ಮಾಜಿ ಸಿಎಂ ಆದ ನಾನು ಕೈಕಟ್ಟಿ ನಿಲ್ಲಬೇಕು. ಇದೆಲ್ಲಾ ಬಿಜೆಪಿಯಲ್ಲಿ ನಡೆಯುತ್ತಿದೆ. ಇದೇ ಕಾರಣಕ್ಕೆ ನಾನು ಹೊರಬಂದೇ ಎಂದು ಜಗಶೆಟ್ಟರ್ ಹೊಸ ಬಾಂಬ್ ಸಿಡಿಸಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more