PartyRounds ಸೋತ ವ್ಯಕ್ತಿಗೆ ಕರ್ನಾಟಕ ಉಸ್ತುವಾರಿ, ಹಿರಿಯರಾದ ನಾವು ಕೈಕಟ್ಟಿ ಕೂರಬೇಕು, ಶೆಟ್ಟರ್ ಬಾಂಬ್!

PartyRounds ಸೋತ ವ್ಯಕ್ತಿಗೆ ಕರ್ನಾಟಕ ಉಸ್ತುವಾರಿ, ಹಿರಿಯರಾದ ನಾವು ಕೈಕಟ್ಟಿ ಕೂರಬೇಕು, ಶೆಟ್ಟರ್ ಬಾಂಬ್!

Published : Apr 18, 2023, 09:19 PM IST

ಜಗದೀಶ್ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ನಿರಾಕರಿಸಲು ಹಿಂದಿರುವ ಕಾರಣವನ್ನು ಹಾಗೂ ವ್ಯಕ್ತಿಯ ಹೆಸರನ್ನು ಸ್ವತಃ ಶೆಟ್ಟರ್ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಸದ್ಯ ಬಿಜೆಪಿಯಲ್ಲಿನ ಪರಿಸ್ಥಿತಿ ಹೇಗಿದೆ ಎಂದು ಶೆಟ್ಟರ್ ಹೇಳಿದ್ದಾರೆ.

ಕೇರಳದಲ್ಲಿ ಒಂದು ಸ್ಥಾನ ಬರಲಿಲ್ಲ, ತಮಿಳುನಾಡಲ್ಲಿ ಒಂದೆರಡು ಸ್ಥಾನ, ಪಶ್ಚಿಮ ಬಂಗಾಳದಲ್ಲಿ ಹೆಸರಿಲ್ಲ. ಇಷ್ಟೆಲ್ಲಾ ಕಡೆ ಕಳುಹಿಸಿ ಉಸ್ತುವಾರಿ ನೋಡಿಕೊಂಡ ಸೋಲಿನ ಸರದಾರನಿಗೆ ಕರ್ನಾಟಕದ ಉಸ್ತುವಾರಿ ಕೊಡಲಾಗಿದೆ. ನಮ್ಮ ಸರ್ಕಾರ ಇರುವಾಗ ನಮ್ಮ ಕೆಳಗೆ ಕೆಲಸ ಮಾಡಿದ ಅಣ್ಣಾಮಲೈ ಮುಂದೆ ಮಾಜಿ ಸಿಎಂ ಆದ ನಾನು ಕೈಕಟ್ಟಿ ನಿಲ್ಲಬೇಕು. ಇದೆಲ್ಲಾ ಬಿಜೆಪಿಯಲ್ಲಿ ನಡೆಯುತ್ತಿದೆ. ಇದೇ ಕಾರಣಕ್ಕೆ ನಾನು ಹೊರಬಂದೇ ಎಂದು ಜಗಶೆಟ್ಟರ್ ಹೊಸ ಬಾಂಬ್ ಸಿಡಿಸಿದ್ದಾರೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more