PartyRounds ಸೋತ ವ್ಯಕ್ತಿಗೆ ಕರ್ನಾಟಕ ಉಸ್ತುವಾರಿ, ಹಿರಿಯರಾದ ನಾವು ಕೈಕಟ್ಟಿ ಕೂರಬೇಕು, ಶೆಟ್ಟರ್ ಬಾಂಬ್!

PartyRounds ಸೋತ ವ್ಯಕ್ತಿಗೆ ಕರ್ನಾಟಕ ಉಸ್ತುವಾರಿ, ಹಿರಿಯರಾದ ನಾವು ಕೈಕಟ್ಟಿ ಕೂರಬೇಕು, ಶೆಟ್ಟರ್ ಬಾಂಬ್!

Published : Apr 18, 2023, 09:19 PM IST

ಜಗದೀಶ್ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ನಿರಾಕರಿಸಲು ಹಿಂದಿರುವ ಕಾರಣವನ್ನು ಹಾಗೂ ವ್ಯಕ್ತಿಯ ಹೆಸರನ್ನು ಸ್ವತಃ ಶೆಟ್ಟರ್ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಸದ್ಯ ಬಿಜೆಪಿಯಲ್ಲಿನ ಪರಿಸ್ಥಿತಿ ಹೇಗಿದೆ ಎಂದು ಶೆಟ್ಟರ್ ಹೇಳಿದ್ದಾರೆ.

ಕೇರಳದಲ್ಲಿ ಒಂದು ಸ್ಥಾನ ಬರಲಿಲ್ಲ, ತಮಿಳುನಾಡಲ್ಲಿ ಒಂದೆರಡು ಸ್ಥಾನ, ಪಶ್ಚಿಮ ಬಂಗಾಳದಲ್ಲಿ ಹೆಸರಿಲ್ಲ. ಇಷ್ಟೆಲ್ಲಾ ಕಡೆ ಕಳುಹಿಸಿ ಉಸ್ತುವಾರಿ ನೋಡಿಕೊಂಡ ಸೋಲಿನ ಸರದಾರನಿಗೆ ಕರ್ನಾಟಕದ ಉಸ್ತುವಾರಿ ಕೊಡಲಾಗಿದೆ. ನಮ್ಮ ಸರ್ಕಾರ ಇರುವಾಗ ನಮ್ಮ ಕೆಳಗೆ ಕೆಲಸ ಮಾಡಿದ ಅಣ್ಣಾಮಲೈ ಮುಂದೆ ಮಾಜಿ ಸಿಎಂ ಆದ ನಾನು ಕೈಕಟ್ಟಿ ನಿಲ್ಲಬೇಕು. ಇದೆಲ್ಲಾ ಬಿಜೆಪಿಯಲ್ಲಿ ನಡೆಯುತ್ತಿದೆ. ಇದೇ ಕಾರಣಕ್ಕೆ ನಾನು ಹೊರಬಂದೇ ಎಂದು ಜಗಶೆಟ್ಟರ್ ಹೊಸ ಬಾಂಬ್ ಸಿಡಿಸಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more