PartyRounds ಸೋತ ವ್ಯಕ್ತಿಗೆ ಕರ್ನಾಟಕ ಉಸ್ತುವಾರಿ, ಹಿರಿಯರಾದ ನಾವು ಕೈಕಟ್ಟಿ ಕೂರಬೇಕು, ಶೆಟ್ಟರ್ ಬಾಂಬ್!

PartyRounds ಸೋತ ವ್ಯಕ್ತಿಗೆ ಕರ್ನಾಟಕ ಉಸ್ತುವಾರಿ, ಹಿರಿಯರಾದ ನಾವು ಕೈಕಟ್ಟಿ ಕೂರಬೇಕು, ಶೆಟ್ಟರ್ ಬಾಂಬ್!

Published : Apr 18, 2023, 09:19 PM IST

ಜಗದೀಶ್ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ನಿರಾಕರಿಸಲು ಹಿಂದಿರುವ ಕಾರಣವನ್ನು ಹಾಗೂ ವ್ಯಕ್ತಿಯ ಹೆಸರನ್ನು ಸ್ವತಃ ಶೆಟ್ಟರ್ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಸದ್ಯ ಬಿಜೆಪಿಯಲ್ಲಿನ ಪರಿಸ್ಥಿತಿ ಹೇಗಿದೆ ಎಂದು ಶೆಟ್ಟರ್ ಹೇಳಿದ್ದಾರೆ.

ಕೇರಳದಲ್ಲಿ ಒಂದು ಸ್ಥಾನ ಬರಲಿಲ್ಲ, ತಮಿಳುನಾಡಲ್ಲಿ ಒಂದೆರಡು ಸ್ಥಾನ, ಪಶ್ಚಿಮ ಬಂಗಾಳದಲ್ಲಿ ಹೆಸರಿಲ್ಲ. ಇಷ್ಟೆಲ್ಲಾ ಕಡೆ ಕಳುಹಿಸಿ ಉಸ್ತುವಾರಿ ನೋಡಿಕೊಂಡ ಸೋಲಿನ ಸರದಾರನಿಗೆ ಕರ್ನಾಟಕದ ಉಸ್ತುವಾರಿ ಕೊಡಲಾಗಿದೆ. ನಮ್ಮ ಸರ್ಕಾರ ಇರುವಾಗ ನಮ್ಮ ಕೆಳಗೆ ಕೆಲಸ ಮಾಡಿದ ಅಣ್ಣಾಮಲೈ ಮುಂದೆ ಮಾಜಿ ಸಿಎಂ ಆದ ನಾನು ಕೈಕಟ್ಟಿ ನಿಲ್ಲಬೇಕು. ಇದೆಲ್ಲಾ ಬಿಜೆಪಿಯಲ್ಲಿ ನಡೆಯುತ್ತಿದೆ. ಇದೇ ಕಾರಣಕ್ಕೆ ನಾನು ಹೊರಬಂದೇ ಎಂದು ಜಗಶೆಟ್ಟರ್ ಹೊಸ ಬಾಂಬ್ ಸಿಡಿಸಿದ್ದಾರೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more