ಒಕ್ಕಲಿಗರ ಮನಸ್ಸು ಗೆಲ್ಲಲು 'ನಮೋ' ತಂತ್ರ: ಮೈಸೂರು ಹೆದ್ದಾರಿಯಲ್ಲೇ ಮೋದಿ ಹೆಲಿಕಾಪ್ಟರ್ ಲ್ಯಾಂಡಿಂಗ್

ಒಕ್ಕಲಿಗರ ಮನಸ್ಸು ಗೆಲ್ಲಲು 'ನಮೋ' ತಂತ್ರ: ಮೈಸೂರು ಹೆದ್ದಾರಿಯಲ್ಲೇ ಮೋದಿ ಹೆಲಿಕಾಪ್ಟರ್ ಲ್ಯಾಂಡಿಂಗ್

Published : Feb 13, 2023, 03:45 PM ISTUpdated : Feb 13, 2023, 04:01 PM IST

ಮೈಸೂರು ಹೆದ್ದಾರಿಯಲ್ಲೇ ನರೇಂದ್ರ ಮೋದಿ ಹೆಲಿಕಾಫ್ಟರ್ ಇಳಿಯಲಿದ್ದು, ಈ ಬಾರಿ ಚುನಾವಣೆಯಲ್ಲಿ ಹಳೇ ಮೈಸೂರಲ್ಲಿ ಕಮಲ ಅರಳಲಿದೆಯಾ ಎಂಬ ಚರ್ಚೆ ಶುರುವಾಗಿದೆ.
 

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಬಿಸಿ ಹೆಚ್ಚಾಗುತ್ತಿದ್ದು, ಪ್ರಮುಖ 3 ರಾಜಕೀಯ ಪಕ್ಷಗಳು ಎಲೆಕ್ಷನ್ ತಂತ್ರಗಾರಿಕೆಯಲ್ಲಿ ಬ್ಯುಸಿಯಾಗಿವೆ. ಈ ತಂತ್ರಗಾರಿಕೆಯಲ್ಲಿ ಬಿಜೆಪಿ ಮುಂಚೂಣಿಯಲ್ಲಿದೆ ಎಂದು ಹೇಳಿದ್ರೂ ತಪ್ಪಿಲ್ಲ. ಇದೆಲ್ಲದಕ್ಕಿಂತ ಹೆಚ್ಚಾಗಿ ಖುದ್ದು ಮೋದಿಯೇ ಎಲೆಕ್ಷನ್ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಈ ಬಾರಿ ಕೇಸರಿ ಧ್ವಜ ಹಾರಿಸಲು ಬಿಜೆಪಿ ಜಿದ್ದಿಗೆ ಬಿದ್ದಿದೆ. ಹೀಗಾಗಿ ಮೋದಿ ಹಳೇ ಮೈಸೂರು ಭಾಗಕ್ಕೆ ಹೆಚ್ಚಾಗಿ ಭೇಟಿ ನೀಡಲಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು: ನಮೋ ಮುಂದೆ ಸಿನಿಮಾರಂಗದ ಗಣ್ಯರ ಬೇಡಿಕೆ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more