ಒಕ್ಕಲಿಗರ ಮನಸ್ಸು ಗೆಲ್ಲಲು 'ನಮೋ' ತಂತ್ರ: ಮೈಸೂರು ಹೆದ್ದಾರಿಯಲ್ಲೇ ಮೋದಿ ಹೆಲಿಕಾಪ್ಟರ್ ಲ್ಯಾಂಡಿಂಗ್

ಒಕ್ಕಲಿಗರ ಮನಸ್ಸು ಗೆಲ್ಲಲು 'ನಮೋ' ತಂತ್ರ: ಮೈಸೂರು ಹೆದ್ದಾರಿಯಲ್ಲೇ ಮೋದಿ ಹೆಲಿಕಾಪ್ಟರ್ ಲ್ಯಾಂಡಿಂಗ್

Published : Feb 13, 2023, 03:45 PM ISTUpdated : Feb 13, 2023, 04:01 PM IST

ಮೈಸೂರು ಹೆದ್ದಾರಿಯಲ್ಲೇ ನರೇಂದ್ರ ಮೋದಿ ಹೆಲಿಕಾಫ್ಟರ್ ಇಳಿಯಲಿದ್ದು, ಈ ಬಾರಿ ಚುನಾವಣೆಯಲ್ಲಿ ಹಳೇ ಮೈಸೂರಲ್ಲಿ ಕಮಲ ಅರಳಲಿದೆಯಾ ಎಂಬ ಚರ್ಚೆ ಶುರುವಾಗಿದೆ.
 

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಬಿಸಿ ಹೆಚ್ಚಾಗುತ್ತಿದ್ದು, ಪ್ರಮುಖ 3 ರಾಜಕೀಯ ಪಕ್ಷಗಳು ಎಲೆಕ್ಷನ್ ತಂತ್ರಗಾರಿಕೆಯಲ್ಲಿ ಬ್ಯುಸಿಯಾಗಿವೆ. ಈ ತಂತ್ರಗಾರಿಕೆಯಲ್ಲಿ ಬಿಜೆಪಿ ಮುಂಚೂಣಿಯಲ್ಲಿದೆ ಎಂದು ಹೇಳಿದ್ರೂ ತಪ್ಪಿಲ್ಲ. ಇದೆಲ್ಲದಕ್ಕಿಂತ ಹೆಚ್ಚಾಗಿ ಖುದ್ದು ಮೋದಿಯೇ ಎಲೆಕ್ಷನ್ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಈ ಬಾರಿ ಕೇಸರಿ ಧ್ವಜ ಹಾರಿಸಲು ಬಿಜೆಪಿ ಜಿದ್ದಿಗೆ ಬಿದ್ದಿದೆ. ಹೀಗಾಗಿ ಮೋದಿ ಹಳೇ ಮೈಸೂರು ಭಾಗಕ್ಕೆ ಹೆಚ್ಚಾಗಿ ಭೇಟಿ ನೀಡಲಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು: ನಮೋ ಮುಂದೆ ಸಿನಿಮಾರಂಗದ ಗಣ್ಯರ ಬೇಡಿಕೆ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more