ಒಕ್ಕಲಿಗರ ಮನಸ್ಸು ಗೆಲ್ಲಲು 'ನಮೋ' ತಂತ್ರ: ಮೈಸೂರು ಹೆದ್ದಾರಿಯಲ್ಲೇ ಮೋದಿ ಹೆಲಿಕಾಪ್ಟರ್ ಲ್ಯಾಂಡಿಂಗ್

ಒಕ್ಕಲಿಗರ ಮನಸ್ಸು ಗೆಲ್ಲಲು 'ನಮೋ' ತಂತ್ರ: ಮೈಸೂರು ಹೆದ್ದಾರಿಯಲ್ಲೇ ಮೋದಿ ಹೆಲಿಕಾಪ್ಟರ್ ಲ್ಯಾಂಡಿಂಗ್

Published : Feb 13, 2023, 03:45 PM ISTUpdated : Feb 13, 2023, 04:01 PM IST

ಮೈಸೂರು ಹೆದ್ದಾರಿಯಲ್ಲೇ ನರೇಂದ್ರ ಮೋದಿ ಹೆಲಿಕಾಫ್ಟರ್ ಇಳಿಯಲಿದ್ದು, ಈ ಬಾರಿ ಚುನಾವಣೆಯಲ್ಲಿ ಹಳೇ ಮೈಸೂರಲ್ಲಿ ಕಮಲ ಅರಳಲಿದೆಯಾ ಎಂಬ ಚರ್ಚೆ ಶುರುವಾಗಿದೆ.
 

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಬಿಸಿ ಹೆಚ್ಚಾಗುತ್ತಿದ್ದು, ಪ್ರಮುಖ 3 ರಾಜಕೀಯ ಪಕ್ಷಗಳು ಎಲೆಕ್ಷನ್ ತಂತ್ರಗಾರಿಕೆಯಲ್ಲಿ ಬ್ಯುಸಿಯಾಗಿವೆ. ಈ ತಂತ್ರಗಾರಿಕೆಯಲ್ಲಿ ಬಿಜೆಪಿ ಮುಂಚೂಣಿಯಲ್ಲಿದೆ ಎಂದು ಹೇಳಿದ್ರೂ ತಪ್ಪಿಲ್ಲ. ಇದೆಲ್ಲದಕ್ಕಿಂತ ಹೆಚ್ಚಾಗಿ ಖುದ್ದು ಮೋದಿಯೇ ಎಲೆಕ್ಷನ್ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಈ ಬಾರಿ ಕೇಸರಿ ಧ್ವಜ ಹಾರಿಸಲು ಬಿಜೆಪಿ ಜಿದ್ದಿಗೆ ಬಿದ್ದಿದೆ. ಹೀಗಾಗಿ ಮೋದಿ ಹಳೇ ಮೈಸೂರು ಭಾಗಕ್ಕೆ ಹೆಚ್ಚಾಗಿ ಭೇಟಿ ನೀಡಲಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಫಿಲ್ಮ್​ ಸಿಟಿ ನಿರ್ಮಾಣ ಆಗಬೇಕು: ನಮೋ ಮುಂದೆ ಸಿನಿಮಾರಂಗದ ಗಣ್ಯರ ಬೇಡಿಕೆ

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more