ಬಸವಣ್ಣನ ವಿಚಾರಧಾರೆ ಮೇಲೆ ಆರ್‌ಎಸ್‌ಎಸ್ ಬಿಜೆಪಿ ಆಕ್ರಮಣ, ಬೀದರ್‌ನಲ್ಲಿ ರಾಹುಲ್ ವಾಗ್ದಾಳಿ!

ಬಸವಣ್ಣನ ವಿಚಾರಧಾರೆ ಮೇಲೆ ಆರ್‌ಎಸ್‌ಎಸ್ ಬಿಜೆಪಿ ಆಕ್ರಮಣ, ಬೀದರ್‌ನಲ್ಲಿ ರಾಹುಲ್ ವಾಗ್ದಾಳಿ!

Published : Apr 17, 2023, 05:31 PM IST

ಕರ್ನಾಟಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಇಂದು ಬೀದರ್‌ನಲ್ಲಿ ಬಾಲ್ಕಿಯಲ್ಲಿ ಆಯೋಜಿಸಿದ ಜನಕ್ರಾಂತಿ ರ್ಯಾಲಿಯಲ್ಲಿ ಪಾಲ್ಗೊಂಡು, ಈಶ್ವರ್ ಖಂಡ್ರೆ ಪರ ಮತಯಾಚನೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ರಾಹುಲ್ ಭಾಷಣದ ಇಲ್ಲಿದೆ.

ಬೀದರ್(ಏ.17): ಕರ್ನಾಟಕ ವಿಧಾಸಭಾ ಚುನಾವಣೆ ಗೆಲ್ಲಲು ಟೊಂಕ ಕಟ್ಟಿನಿಂತಿರುವ ಕಾಂಗ್ರೆಸ್ ಭರ್ಜರಿ ಸಮಾವೇಶ ಆಯೋಜಿಸಿ ಮತಕ್ರೋಢಿಕರಣಕ್ಕೆ ಮುಂದಾಗಿದೆ. ಇಂದು ಬೀದರ್‌ನ ಬಾಲ್ಕಿಯಲ್ಲಿ ಜನಕ್ರಾಂತಿ ರ್ಯಾಲಿ ಆಯೋಜಿಸಲಾಗಿತ್ತು. ಈ ರ್ಯಾಲಿಯಲ್ಲಿ ಪಾಲ್ಗೊಂಡ ರಾಹುಲ್ ಗಾಂಧಿ, ಈಶ್ವರ್ ಖಂಡ್ರೆ ಪರ ಮತಯಾಚನೆ ಮಾಡಿದ್ದಾರೆ. ಇದೇ ವೇಳೆ ದೇಶದಲ್ಲಿ ಲೋಕತಂತ್ರ ಕುರಿತು ಮೊದಲ ಮಾತನಾಡಿದ್ದು ಬಸವಣ್ಣ. ಆದರೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಬಸವಣ್ಣನ ವಿಚಾರಧಾರೆ ಮೇಲೆ ಆಕ್ರಮಣ ಮಾಡಿದ್ದಾರೆ.  ಭಾರತದ ಬಡವರಿಂದ ಹಣ ಕಿತ್ತುಕೊಂಡು ಉದ್ಯಮಿಗಳಿಗೆ ಬಿಜೆಪಿ ನೀಡುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more