ಬಸವಣ್ಣನ ವಿಚಾರಧಾರೆ ಮೇಲೆ ಆರ್‌ಎಸ್‌ಎಸ್ ಬಿಜೆಪಿ ಆಕ್ರಮಣ, ಬೀದರ್‌ನಲ್ಲಿ ರಾಹುಲ್ ವಾಗ್ದಾಳಿ!

ಬಸವಣ್ಣನ ವಿಚಾರಧಾರೆ ಮೇಲೆ ಆರ್‌ಎಸ್‌ಎಸ್ ಬಿಜೆಪಿ ಆಕ್ರಮಣ, ಬೀದರ್‌ನಲ್ಲಿ ರಾಹುಲ್ ವಾಗ್ದಾಳಿ!

Published : Apr 17, 2023, 05:31 PM IST

ಕರ್ನಾಟಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಇಂದು ಬೀದರ್‌ನಲ್ಲಿ ಬಾಲ್ಕಿಯಲ್ಲಿ ಆಯೋಜಿಸಿದ ಜನಕ್ರಾಂತಿ ರ್ಯಾಲಿಯಲ್ಲಿ ಪಾಲ್ಗೊಂಡು, ಈಶ್ವರ್ ಖಂಡ್ರೆ ಪರ ಮತಯಾಚನೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ರಾಹುಲ್ ಭಾಷಣದ ಇಲ್ಲಿದೆ.

ಬೀದರ್(ಏ.17): ಕರ್ನಾಟಕ ವಿಧಾಸಭಾ ಚುನಾವಣೆ ಗೆಲ್ಲಲು ಟೊಂಕ ಕಟ್ಟಿನಿಂತಿರುವ ಕಾಂಗ್ರೆಸ್ ಭರ್ಜರಿ ಸಮಾವೇಶ ಆಯೋಜಿಸಿ ಮತಕ್ರೋಢಿಕರಣಕ್ಕೆ ಮುಂದಾಗಿದೆ. ಇಂದು ಬೀದರ್‌ನ ಬಾಲ್ಕಿಯಲ್ಲಿ ಜನಕ್ರಾಂತಿ ರ್ಯಾಲಿ ಆಯೋಜಿಸಲಾಗಿತ್ತು. ಈ ರ್ಯಾಲಿಯಲ್ಲಿ ಪಾಲ್ಗೊಂಡ ರಾಹುಲ್ ಗಾಂಧಿ, ಈಶ್ವರ್ ಖಂಡ್ರೆ ಪರ ಮತಯಾಚನೆ ಮಾಡಿದ್ದಾರೆ. ಇದೇ ವೇಳೆ ದೇಶದಲ್ಲಿ ಲೋಕತಂತ್ರ ಕುರಿತು ಮೊದಲ ಮಾತನಾಡಿದ್ದು ಬಸವಣ್ಣ. ಆದರೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಬಸವಣ್ಣನ ವಿಚಾರಧಾರೆ ಮೇಲೆ ಆಕ್ರಮಣ ಮಾಡಿದ್ದಾರೆ.  ಭಾರತದ ಬಡವರಿಂದ ಹಣ ಕಿತ್ತುಕೊಂಡು ಉದ್ಯಮಿಗಳಿಗೆ ಬಿಜೆಪಿ ನೀಡುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more