ಬಸವಣ್ಣನ ವಿಚಾರಧಾರೆ ಮೇಲೆ ಆರ್‌ಎಸ್‌ಎಸ್ ಬಿಜೆಪಿ ಆಕ್ರಮಣ, ಬೀದರ್‌ನಲ್ಲಿ ರಾಹುಲ್ ವಾಗ್ದಾಳಿ!

ಬಸವಣ್ಣನ ವಿಚಾರಧಾರೆ ಮೇಲೆ ಆರ್‌ಎಸ್‌ಎಸ್ ಬಿಜೆಪಿ ಆಕ್ರಮಣ, ಬೀದರ್‌ನಲ್ಲಿ ರಾಹುಲ್ ವಾಗ್ದಾಳಿ!

Published : Apr 17, 2023, 05:31 PM IST

ಕರ್ನಾಟಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಇಂದು ಬೀದರ್‌ನಲ್ಲಿ ಬಾಲ್ಕಿಯಲ್ಲಿ ಆಯೋಜಿಸಿದ ಜನಕ್ರಾಂತಿ ರ್ಯಾಲಿಯಲ್ಲಿ ಪಾಲ್ಗೊಂಡು, ಈಶ್ವರ್ ಖಂಡ್ರೆ ಪರ ಮತಯಾಚನೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ರಾಹುಲ್ ಭಾಷಣದ ಇಲ್ಲಿದೆ.

ಬೀದರ್(ಏ.17): ಕರ್ನಾಟಕ ವಿಧಾಸಭಾ ಚುನಾವಣೆ ಗೆಲ್ಲಲು ಟೊಂಕ ಕಟ್ಟಿನಿಂತಿರುವ ಕಾಂಗ್ರೆಸ್ ಭರ್ಜರಿ ಸಮಾವೇಶ ಆಯೋಜಿಸಿ ಮತಕ್ರೋಢಿಕರಣಕ್ಕೆ ಮುಂದಾಗಿದೆ. ಇಂದು ಬೀದರ್‌ನ ಬಾಲ್ಕಿಯಲ್ಲಿ ಜನಕ್ರಾಂತಿ ರ್ಯಾಲಿ ಆಯೋಜಿಸಲಾಗಿತ್ತು. ಈ ರ್ಯಾಲಿಯಲ್ಲಿ ಪಾಲ್ಗೊಂಡ ರಾಹುಲ್ ಗಾಂಧಿ, ಈಶ್ವರ್ ಖಂಡ್ರೆ ಪರ ಮತಯಾಚನೆ ಮಾಡಿದ್ದಾರೆ. ಇದೇ ವೇಳೆ ದೇಶದಲ್ಲಿ ಲೋಕತಂತ್ರ ಕುರಿತು ಮೊದಲ ಮಾತನಾಡಿದ್ದು ಬಸವಣ್ಣ. ಆದರೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಬಸವಣ್ಣನ ವಿಚಾರಧಾರೆ ಮೇಲೆ ಆಕ್ರಮಣ ಮಾಡಿದ್ದಾರೆ.  ಭಾರತದ ಬಡವರಿಂದ ಹಣ ಕಿತ್ತುಕೊಂಡು ಉದ್ಯಮಿಗಳಿಗೆ ಬಿಜೆಪಿ ನೀಡುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more