ಸಚಿವ ಸಂಪುಟದಲ್ಲಿ ಲಿಂಗಾಯತರಿಗೆ ಹೆಚ್ಚು ಸ್ಥಾನ ಕೊಡಿ: ರಂಭಾಪುರಿ ಶ್ರೀಗಳ ಆಗ್ರಹ

ಸಚಿವ ಸಂಪುಟದಲ್ಲಿ ಲಿಂಗಾಯತರಿಗೆ ಹೆಚ್ಚು ಸ್ಥಾನ ಕೊಡಿ: ರಂಭಾಪುರಿ ಶ್ರೀಗಳ ಆಗ್ರಹ

Published : May 15, 2023, 10:40 PM IST

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬಹುಮತ ಗಳಿಸಲು ನೆರವಾಗಿರುವ ಲಿಂಗಾಯತ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಹೆಚ್ಚಿನ ಸ್ಥಾನ ನೀಡುವಂತೆ ರಂಭಾಪುರಿ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಬೆಂಗಳೂರು (ಮೇ 15): ರಾಜ್ಯದಲ್ಲಿ ಕಾಂಗ್ರೆಸ್‌ ಬಹುಮತವನ್ನು ಗಳಿಸಿದ್ದು, ಇದರಲ್ಲಿ ಲಿಂಗಾಯತರ ಕೊಡುಗೆ ಹೆಚ್ಚಿನದ್ದಾಗಿದೆ. ಡಿ.ಕೆ. ಶಿವಕುಮಾರ್‌ ಅವರು ಧರ್ಮದ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದು, ಅದರಂತೆ ಸಚಿವ ಸಂಪುಟದಲ್ಲಿ ಲಿಂಗಾಯತರಿಗೆ ಹೆಚ್ಚಿನ ಸ್ಥಾನಗಳನ್ನು ನೀಡಬೇಕು ಎಂದು ರಂಭಾಪುರಿ ಶ್ರೀಗಳು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಧರ್ಮದ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದ್ದ ಡಿ.ಕೆ. ಶಿವಕುಮಾರ್‌ ಅವರ ಹೇಳಿಕೆಗೆ ಕಾರ್ಯಕ್ರಮದಲ್ಲಿ ಹಾಜರಿದ್ದ ಸಿದ್ದರಾಮಯ್ಯ ಕೂಡ ವಿಷಾದ ವ್ಯಕ್ತಪಡಿಸಿದ್ದರು. ಅಖಿಲ ಮಹಾಸಭಾ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ನಾನು ಲಿಂಗಾಯತ ಸಮುದಾದಿಂದ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ ಸ್ಥಾನದಲ್ಲಿದ್ದೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ ಲಿಂಗಾಯತರಿಗೆ ಸಿಎಂ ಸ್ಥಾನ ಕೊಡುವ ಬಗ್ಗೆ ನಿರ್ಧಾರ ಕೈಗೊಂಡರೆ ಶಾಮನೂರು ಶಿವಶಂಕರಪ್ಪ ಅಥವಾ ಎಂ.ಬಿ. ಪಾಟೀಲ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಒಂದು ವೇಳೆ ಸಿಎಂ ಸ್ಥಾನ ಕೊಡದಿದ್ದರೆ ಲಿಂಗಾಯತರಿಗೆ ಸಚಿವ ಸಂಪುಟದಲ್ಲಿ ಹೆಚ್ಚಿನ ಸ್ಥಾನಗಳನ್ನು ನಿಡಬೇಕು ಎಂದು ಒತ್ತಾಯಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more