ಡಿಕೆಶಿ ಸಾಹುಕಾರ್ ಮಧ್ಯೆ ವಾಗ್ಯುದ್ಧ: ಮತ್ತೆ 'ಸಿಡಿ'ದೆದ್ದ ಸಾಹುಕಾರ್‌

ಡಿಕೆಶಿ ಸಾಹುಕಾರ್ ಮಧ್ಯೆ ವಾಗ್ಯುದ್ಧ: ಮತ್ತೆ 'ಸಿಡಿ'ದೆದ್ದ ಸಾಹುಕಾರ್‌

Published : Mar 13, 2023, 01:43 PM ISTUpdated : Mar 13, 2023, 01:44 PM IST

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ಸಿಡಿದೆದ್ದಿರುವ ಸಾಹುಕಾರ್ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದಾರೆ.  ಸಿಡಿ ವಿಚಾರವಾಗಿ ಮತ್ತೆ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ಸಿಡಿದೆದ್ದಿರುವ ಸಾಹುಕಾರ್ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದಾರೆ.  ಸದ್ಯ ಜಾರಕಿಹೊಳಿ ಸಿಡಿ ವಿಚಾರವಾಗಿ ಮತ್ತೆ ವಾಗ್ದಾಳಿ ನಡೆಸಿದ್ದು, ಕಳೆದ 2 ವರ್ಷಗಳಿಂದ ಮಹಾನಾಯಕ ಸಿಡಿ ಇಟ್ಟುಕೊಂಡು ಕುಳಿತಿದ್ದಾನೆ. ಅದು ನಿಜ ಆಗಿದ್ದರೆ ಆಗಲೇ ಬಿಡುಗಡೆ ಮಾಡಬೇಕಿತ್ತು. ಈಗ ಎಲೆಕ್ಷನ್ ಸಂದರ್ಭದಲ್ಲಿ ಏಕೆ? ಲಿಂಗಾಯತ, ಮುಸ್ಲಿಂ, ಎಸ್‌ಸಿ ಸಮುದಾಯದವರನ್ನು ಎತ್ತಿಕಟ್ಟಲು ಕುತಂತ್ರ ಮಾಡುತ್ತಿದ್ದಾನೆ. ಡಿಕೆಶಿ ಉದ್ದೇಶ ಅದೇ, ಅವನಿಗೆ ಬೇರೆ ದಾರಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಹಾಗೆ ಡಿಕೆಶಿಗೆ ರಮೇಶ್ ಜಾರಕಿಹೊಳಿ ಬಹಿರಂಗ ಸವಾಲು ಹಾಕಿದ್ದು, ಯುದ್ಧ ಮಾಡೋಣ ಬಾ, ಬೇಕಾದಷ್ಟು ಗಟ್ಟಿ ಇದ್ದೇನೆ. ಕನಕಪುರಕ್ಕೆ ಬಾ ಎಂದರೆ ಅಲ್ಲಿಯೇ ಬರುತ್ತೇನೆ ಬಾ ಎಂದು ಹೇಳಿದ್ದಾರೆ .
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more