ಡಿಕೆಶಿ ಸಾಹುಕಾರ್ ಮಧ್ಯೆ ವಾಗ್ಯುದ್ಧ: ಮತ್ತೆ 'ಸಿಡಿ'ದೆದ್ದ ಸಾಹುಕಾರ್‌

ಡಿಕೆಶಿ ಸಾಹುಕಾರ್ ಮಧ್ಯೆ ವಾಗ್ಯುದ್ಧ: ಮತ್ತೆ 'ಸಿಡಿ'ದೆದ್ದ ಸಾಹುಕಾರ್‌

Published : Mar 13, 2023, 01:43 PM ISTUpdated : Mar 13, 2023, 01:44 PM IST

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ಸಿಡಿದೆದ್ದಿರುವ ಸಾಹುಕಾರ್ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದಾರೆ.  ಸಿಡಿ ವಿಚಾರವಾಗಿ ಮತ್ತೆ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ಸಿಡಿದೆದ್ದಿರುವ ಸಾಹುಕಾರ್ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದಾರೆ.  ಸದ್ಯ ಜಾರಕಿಹೊಳಿ ಸಿಡಿ ವಿಚಾರವಾಗಿ ಮತ್ತೆ ವಾಗ್ದಾಳಿ ನಡೆಸಿದ್ದು, ಕಳೆದ 2 ವರ್ಷಗಳಿಂದ ಮಹಾನಾಯಕ ಸಿಡಿ ಇಟ್ಟುಕೊಂಡು ಕುಳಿತಿದ್ದಾನೆ. ಅದು ನಿಜ ಆಗಿದ್ದರೆ ಆಗಲೇ ಬಿಡುಗಡೆ ಮಾಡಬೇಕಿತ್ತು. ಈಗ ಎಲೆಕ್ಷನ್ ಸಂದರ್ಭದಲ್ಲಿ ಏಕೆ? ಲಿಂಗಾಯತ, ಮುಸ್ಲಿಂ, ಎಸ್‌ಸಿ ಸಮುದಾಯದವರನ್ನು ಎತ್ತಿಕಟ್ಟಲು ಕುತಂತ್ರ ಮಾಡುತ್ತಿದ್ದಾನೆ. ಡಿಕೆಶಿ ಉದ್ದೇಶ ಅದೇ, ಅವನಿಗೆ ಬೇರೆ ದಾರಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಹಾಗೆ ಡಿಕೆಶಿಗೆ ರಮೇಶ್ ಜಾರಕಿಹೊಳಿ ಬಹಿರಂಗ ಸವಾಲು ಹಾಕಿದ್ದು, ಯುದ್ಧ ಮಾಡೋಣ ಬಾ, ಬೇಕಾದಷ್ಟು ಗಟ್ಟಿ ಇದ್ದೇನೆ. ಕನಕಪುರಕ್ಕೆ ಬಾ ಎಂದರೆ ಅಲ್ಲಿಯೇ ಬರುತ್ತೇನೆ ಬಾ ಎಂದು ಹೇಳಿದ್ದಾರೆ .
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more