ಡಿಕೆಶಿ ಸಾಹುಕಾರ್ ಮಧ್ಯೆ ವಾಗ್ಯುದ್ಧ: ಮತ್ತೆ 'ಸಿಡಿ'ದೆದ್ದ ಸಾಹುಕಾರ್‌

ಡಿಕೆಶಿ ಸಾಹುಕಾರ್ ಮಧ್ಯೆ ವಾಗ್ಯುದ್ಧ: ಮತ್ತೆ 'ಸಿಡಿ'ದೆದ್ದ ಸಾಹುಕಾರ್‌

Published : Mar 13, 2023, 01:43 PM ISTUpdated : Mar 13, 2023, 01:44 PM IST

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ಸಿಡಿದೆದ್ದಿರುವ ಸಾಹುಕಾರ್ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದಾರೆ.  ಸಿಡಿ ವಿಚಾರವಾಗಿ ಮತ್ತೆ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ಸಿಡಿದೆದ್ದಿರುವ ಸಾಹುಕಾರ್ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದಾರೆ.  ಸದ್ಯ ಜಾರಕಿಹೊಳಿ ಸಿಡಿ ವಿಚಾರವಾಗಿ ಮತ್ತೆ ವಾಗ್ದಾಳಿ ನಡೆಸಿದ್ದು, ಕಳೆದ 2 ವರ್ಷಗಳಿಂದ ಮಹಾನಾಯಕ ಸಿಡಿ ಇಟ್ಟುಕೊಂಡು ಕುಳಿತಿದ್ದಾನೆ. ಅದು ನಿಜ ಆಗಿದ್ದರೆ ಆಗಲೇ ಬಿಡುಗಡೆ ಮಾಡಬೇಕಿತ್ತು. ಈಗ ಎಲೆಕ್ಷನ್ ಸಂದರ್ಭದಲ್ಲಿ ಏಕೆ? ಲಿಂಗಾಯತ, ಮುಸ್ಲಿಂ, ಎಸ್‌ಸಿ ಸಮುದಾಯದವರನ್ನು ಎತ್ತಿಕಟ್ಟಲು ಕುತಂತ್ರ ಮಾಡುತ್ತಿದ್ದಾನೆ. ಡಿಕೆಶಿ ಉದ್ದೇಶ ಅದೇ, ಅವನಿಗೆ ಬೇರೆ ದಾರಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಹಾಗೆ ಡಿಕೆಶಿಗೆ ರಮೇಶ್ ಜಾರಕಿಹೊಳಿ ಬಹಿರಂಗ ಸವಾಲು ಹಾಕಿದ್ದು, ಯುದ್ಧ ಮಾಡೋಣ ಬಾ, ಬೇಕಾದಷ್ಟು ಗಟ್ಟಿ ಇದ್ದೇನೆ. ಕನಕಪುರಕ್ಕೆ ಬಾ ಎಂದರೆ ಅಲ್ಲಿಯೇ ಬರುತ್ತೇನೆ ಬಾ ಎಂದು ಹೇಳಿದ್ದಾರೆ .
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more