ಡಿಕೆಶಿ ಸಾಹುಕಾರ್ ಮಧ್ಯೆ ವಾಗ್ಯುದ್ಧ: ಮತ್ತೆ 'ಸಿಡಿ'ದೆದ್ದ ಸಾಹುಕಾರ್‌

ಡಿಕೆಶಿ ಸಾಹುಕಾರ್ ಮಧ್ಯೆ ವಾಗ್ಯುದ್ಧ: ಮತ್ತೆ 'ಸಿಡಿ'ದೆದ್ದ ಸಾಹುಕಾರ್‌

Published : Mar 13, 2023, 01:43 PM ISTUpdated : Mar 13, 2023, 01:44 PM IST

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ಸಿಡಿದೆದ್ದಿರುವ ಸಾಹುಕಾರ್ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದಾರೆ.  ಸಿಡಿ ವಿಚಾರವಾಗಿ ಮತ್ತೆ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ಸಿಡಿದೆದ್ದಿರುವ ಸಾಹುಕಾರ್ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದಾರೆ.  ಸದ್ಯ ಜಾರಕಿಹೊಳಿ ಸಿಡಿ ವಿಚಾರವಾಗಿ ಮತ್ತೆ ವಾಗ್ದಾಳಿ ನಡೆಸಿದ್ದು, ಕಳೆದ 2 ವರ್ಷಗಳಿಂದ ಮಹಾನಾಯಕ ಸಿಡಿ ಇಟ್ಟುಕೊಂಡು ಕುಳಿತಿದ್ದಾನೆ. ಅದು ನಿಜ ಆಗಿದ್ದರೆ ಆಗಲೇ ಬಿಡುಗಡೆ ಮಾಡಬೇಕಿತ್ತು. ಈಗ ಎಲೆಕ್ಷನ್ ಸಂದರ್ಭದಲ್ಲಿ ಏಕೆ? ಲಿಂಗಾಯತ, ಮುಸ್ಲಿಂ, ಎಸ್‌ಸಿ ಸಮುದಾಯದವರನ್ನು ಎತ್ತಿಕಟ್ಟಲು ಕುತಂತ್ರ ಮಾಡುತ್ತಿದ್ದಾನೆ. ಡಿಕೆಶಿ ಉದ್ದೇಶ ಅದೇ, ಅವನಿಗೆ ಬೇರೆ ದಾರಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಹಾಗೆ ಡಿಕೆಶಿಗೆ ರಮೇಶ್ ಜಾರಕಿಹೊಳಿ ಬಹಿರಂಗ ಸವಾಲು ಹಾಕಿದ್ದು, ಯುದ್ಧ ಮಾಡೋಣ ಬಾ, ಬೇಕಾದಷ್ಟು ಗಟ್ಟಿ ಇದ್ದೇನೆ. ಕನಕಪುರಕ್ಕೆ ಬಾ ಎಂದರೆ ಅಲ್ಲಿಯೇ ಬರುತ್ತೇನೆ ಬಾ ಎಂದು ಹೇಳಿದ್ದಾರೆ .
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more