Karnataka Election Result 2023 ರಾಜ್ಯ ಬಿಜೆಪಿಗೆ ಪಾಠ ಕಲಿಸಿದ ಮತದಾರ, ಕರ್ನಾಟಕದಲ್ಲಿ ಕಾಂಗ್ರೆಸ್ ಕೈಗೆ ಅಧಿಕಾರ!

Karnataka Election Result 2023 ರಾಜ್ಯ ಬಿಜೆಪಿಗೆ ಪಾಠ ಕಲಿಸಿದ ಮತದಾರ, ಕರ್ನಾಟಕದಲ್ಲಿ ಕಾಂಗ್ರೆಸ್ ಕೈಗೆ ಅಧಿಕಾರ!

Published : May 13, 2023, 11:21 PM ISTUpdated : May 13, 2023, 11:22 PM IST

ಅಭೂತಪೂರ್ವ ಗೆಲುವು ಸಾಧಿಸಿರುವ ಕಾಂಗ್ರೆಸ್ ನಾಳೆ ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ. ಇದೀಗ ಮುಂದಿನ ಮುಖ್ಯಮಂತ್ರಿ ಯಾರು ಅನ್ನೋ ಕುತೂಹಲ ಹೆಚ್ಚಾಗಿದೆ. ಇತ್ತ ಬಿಜೆಪಿ ಸೋಲಿಗೆ ಕಾರಣಗಳನ್ನು ಹುಡುಕುತ್ತಿದೆ.

ಬೆಂಗಳೂರು(ಮೇ.13) ಆಡಳಿತ ವಿರೋಧಿ ಅಲೆ, ಭ್ರಷ್ಟಾಚಾರ ಆರೋಪ, 40 ಪರ್ಸೆಂಟ್ ಕಮಿಷನ್, ನಾಯಕತ್ವದ ಕೊರತೆ, ಲಿಂಗಾಯಿತ ನಾಯಕರ ಕಡೆಗಣನೆ, ಟಿಕೆಟ್ ಘೋಷಣೆಯಲ್ಲಿ ನಡೆದ ರಾಜಕೀಯ, ಬಿಜೆಪಿ ಪಕ್ಷದೊಳಗಿನ ಆತಂರಿಕ ಕಚ್ಚಾಟ ಸೇರಿದಂತೆ ಹಲವು ಕಾರಣಗಳಿಂದ ಕರ್ನಾಟಕದಲ್ಲಿ ಬಿಜೆಪಿ ನೆಲಕಚ್ಚಿದೆ. ಕೇವಲ ಮೋದಿ ಹೆಸರಲ್ಲಿ ಚುನಾವಣೆ ಗೆಲ್ಲಬಹುದು ಅನ್ನೋ ರಾಜ್ಯ ಬಿಜೆಪಿ ನಾಯಕರಿಗೆ ತಕ್ಕ ಪಾಠವನ್ನು ಮತದಾರ ಕಲಿಸಿದ್ದಾರೆ. ಕಾಂಗ್ರೆಸ್ ಸುನಾಮಿಯಲ್ಲಿ ಬಿಜೆಪಿ ಕೊಚ್ಚಿ ಹೋಗಿದೆ. 136 ಸ್ಥಾನ ಗೆಲ್ಲುವ ಮೂಲಕ ಅಭೂತಪೂರ್ವ ಗೆಲುವಿನೊಂದಿಗೆ ಕಾಂಗ್ರೆಸ್ ಗದ್ದುಗೆ ಏರಿದೆ. ಬಿಜಿಪಿ ಸೋಲು, ಕಾಂಗ್ರೆಸ್ ಗೆಲುವಿಗೆ ಕಾರಣಗಳೇನು? ಚುನಾವಣಾ ಫಲಿತಾಂಶದ ಸಂಪೂರ್ಣ ಮಾಹಿತಿ ಇಲ್ಲಿದೆ.

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more