ನಮ್ದೇ ಸರ್ಕಾರ, ನಾನೇ ಸಿಎಂ, ಮೈತ್ರಿಗೆ 9 ಕಂಡೀಷನ್ ಹಾಕಿದ ಹೆಚ್‌ಡಿಕೆ!

ನಮ್ದೇ ಸರ್ಕಾರ, ನಾನೇ ಸಿಎಂ, ಮೈತ್ರಿಗೆ 9 ಕಂಡೀಷನ್ ಹಾಕಿದ ಹೆಚ್‌ಡಿಕೆ!

Published : May 12, 2023, 10:58 PM IST

ಮೈತ್ರಿಗೆ 9 ಷರತ್ತು ಹಾಕಿದ ಹೆಚ್‌ಡಿ ಕುಮಾರಸ್ವಾಮಿ,  ಕಾಂಗ್ರೆಸ್ ನಾಯಕರಿಗೆ ಡಿಕೆ ಶಿವಕುಮಾರ್ ಮಹತ್ವದ ಸೂಚನೆ, ನಾಳೆ ಚುನಾವಣಾ ಫಲಿತಾಂಶ ಪ್ರಕಟ, ಯಾರಿಗೆ ಅಧಿಕಾರ? ಸೇರಿದಂತೆ ಇಂದಿನ ಇಡೀ ದಿನದ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕರ್ನಾಟಕದಲ್ಲಿ ಚುನಾವಣೆ ಫಲಿತಾಂಶ ಅತಂತ್ರ ಅನ್ನೋ ಸೂಚನೆ ಸಿಗುತ್ತಿದೆ. ಇದರ ಬೆನ್ನಲ್ಲೇ ಮೈತ್ರಿ ಮಾತು ಜೋರಾಗುತ್ತಿದೆ. ಮತದಾನದ ಬೆನ್ನಲ್ಲೇ ಸಿಂಗಾಪುರಕ್ಕೆ ಹಾರಿದ್ದ ಕುಮಾರಸ್ವಾಮಿ, ಇದೀಗ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಸಂಪೂರ್ಣ ಸ್ವಾತಂತ್ರವಿರಬೇಕು ಎಂದು ಹೆಚ್‌ಡಿ ಕುಮಾರಸ್ವಾಮಿ ಮೊದಲ ಕಂಡೀಷನ್ ಹಾಕಿದ್ದಾರೆ. ಈ ಮೂಲಕ ನಾನೇ ಸಿಎಂ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಇದರ ಜೊತೆಗೆ ಇನ್ನೂ 9 ಕಂಡೀಷನ್ ಹಾಕಿದ್ದಾರೆ. ಇತ್ತ ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಕಾಂಗ್ರೆಸ್ ನಾಯಕರಿಗೆ ಡಿಕೆ ಶಿವಕುಮಾರ್ ಮಹತ್ವದ ಸೂಚನೆ ನೀಡಿದ್ದಾರೆ. ಮತ ಎಣಿಕೆಯಲ್ಲಿ ಲೀಡ್ ಬರುತ್ತಿದ್ದಂತೆ ಬೆಂಗಳೂರಿಗೆ ಬರಲು ಸೂಚನೆ ನೀಡಲಾಗಿದೆ. ತಾವು ಹೇಳಿದ ಸ್ಥಳಕ್ಕೆ ಬಂದು ಸೇರಲು ಸೂಚಿಸಲಾಗಿದೆ. ಪಕ್ಷದ ಗೆಲುವಿನ ಅಭ್ಯರ್ಥಿಗಳನ್ನು ಯಾರು ಸೆಳೆಯದಂತೆ ನೋಡಿಕೊಳ್ಳಲು ಪ್ಲಾನ್ ಮಾಡಲಾಗಿದೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ