ನಮ್ದೇ ಸರ್ಕಾರ, ನಾನೇ ಸಿಎಂ, ಮೈತ್ರಿಗೆ 9 ಕಂಡೀಷನ್ ಹಾಕಿದ ಹೆಚ್‌ಡಿಕೆ!

ನಮ್ದೇ ಸರ್ಕಾರ, ನಾನೇ ಸಿಎಂ, ಮೈತ್ರಿಗೆ 9 ಕಂಡೀಷನ್ ಹಾಕಿದ ಹೆಚ್‌ಡಿಕೆ!

Published : May 12, 2023, 10:58 PM IST

ಮೈತ್ರಿಗೆ 9 ಷರತ್ತು ಹಾಕಿದ ಹೆಚ್‌ಡಿ ಕುಮಾರಸ್ವಾಮಿ,  ಕಾಂಗ್ರೆಸ್ ನಾಯಕರಿಗೆ ಡಿಕೆ ಶಿವಕುಮಾರ್ ಮಹತ್ವದ ಸೂಚನೆ, ನಾಳೆ ಚುನಾವಣಾ ಫಲಿತಾಂಶ ಪ್ರಕಟ, ಯಾರಿಗೆ ಅಧಿಕಾರ? ಸೇರಿದಂತೆ ಇಂದಿನ ಇಡೀ ದಿನದ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕರ್ನಾಟಕದಲ್ಲಿ ಚುನಾವಣೆ ಫಲಿತಾಂಶ ಅತಂತ್ರ ಅನ್ನೋ ಸೂಚನೆ ಸಿಗುತ್ತಿದೆ. ಇದರ ಬೆನ್ನಲ್ಲೇ ಮೈತ್ರಿ ಮಾತು ಜೋರಾಗುತ್ತಿದೆ. ಮತದಾನದ ಬೆನ್ನಲ್ಲೇ ಸಿಂಗಾಪುರಕ್ಕೆ ಹಾರಿದ್ದ ಕುಮಾರಸ್ವಾಮಿ, ಇದೀಗ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಸಂಪೂರ್ಣ ಸ್ವಾತಂತ್ರವಿರಬೇಕು ಎಂದು ಹೆಚ್‌ಡಿ ಕುಮಾರಸ್ವಾಮಿ ಮೊದಲ ಕಂಡೀಷನ್ ಹಾಕಿದ್ದಾರೆ. ಈ ಮೂಲಕ ನಾನೇ ಸಿಎಂ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಇದರ ಜೊತೆಗೆ ಇನ್ನೂ 9 ಕಂಡೀಷನ್ ಹಾಕಿದ್ದಾರೆ. ಇತ್ತ ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದೆ. ಕಾಂಗ್ರೆಸ್ ನಾಯಕರಿಗೆ ಡಿಕೆ ಶಿವಕುಮಾರ್ ಮಹತ್ವದ ಸೂಚನೆ ನೀಡಿದ್ದಾರೆ. ಮತ ಎಣಿಕೆಯಲ್ಲಿ ಲೀಡ್ ಬರುತ್ತಿದ್ದಂತೆ ಬೆಂಗಳೂರಿಗೆ ಬರಲು ಸೂಚನೆ ನೀಡಲಾಗಿದೆ. ತಾವು ಹೇಳಿದ ಸ್ಥಳಕ್ಕೆ ಬಂದು ಸೇರಲು ಸೂಚಿಸಲಾಗಿದೆ. ಪಕ್ಷದ ಗೆಲುವಿನ ಅಭ್ಯರ್ಥಿಗಳನ್ನು ಯಾರು ಸೆಳೆಯದಂತೆ ನೋಡಿಕೊಳ್ಳಲು ಪ್ಲಾನ್ ಮಾಡಲಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!