Karnataka Election Result 2023 ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಭರವಸೆ ಈಡೇರಿಕೆ;ಗೆಲುವಿನ ಬೆನ್ನಲ್ಲೇ ರಾಹುಲ್ ಗಾಂಧಿ ಹೇಳಿಕೆ!

Karnataka Election Result 2023 ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಭರವಸೆ ಈಡೇರಿಕೆ;ಗೆಲುವಿನ ಬೆನ್ನಲ್ಲೇ ರಾಹುಲ್ ಗಾಂಧಿ ಹೇಳಿಕೆ!

Published : May 13, 2023, 05:20 PM IST

ಮೊದಲು ಕ್ಯಾಬಿನೆಟ್ ಸಭೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆ ಈಡೇರಿಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಕಾಂಗ್ರೆಸ್ ಭರ್ಜರಿ ಗೆಲುವಿನ ಬೆನ್ನಲ್ಲೇ ರಾಹುಲ್ ಗಾಂಧಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ನವದೆಹಲಿ(ಮೇ.13): ಕರ್ನಾಟಕದಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವಿಗೆ ಕೇಂದ್ರ ನಾಯಕ ರಾಹುಲ್ ಗಾಂಧಿ ಸಂತಸ ವ್ಯಕ್ತಪಡಿಸಿದ್ದಾರೆ.  ಗೆಲ್ಲಿಸಿದ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಬಂದ ಫಲಿತಾಂಶ ಇತರ ರಾಜ್ಯದಲ್ಲೂ ಆಗಲಿದೆ. ಕರ್ನಾಟಕದಲ್ಲಿ ಬಂಡವಾಳ ಶಕ್ತಿ ವಿರುದ್ಧ ಜನಸಾಮಾನ್ಯರ ಶಕ್ತಿ ಗೆಲುವು ಕಂಡಿದೆ. ನಾವು ಕರ್ನಾಟಕದಲ್ಲಿ ದ್ವೇಷದ ಹೇಳಿಕೆ, ಕಠೋರ ಮಾತಿನಿಂದ ಚುನಾವಣೆ ಹೋರಾಡಿಲ್ಲ. ನಾವು ಪ್ರೀತಿಯಿಂದ ಕರ್ನಾಟಕದ ಜನತೆ ಮನಸ್ಸು ಗೆದ್ದಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಇದು ಕರ್ನಾಟಕದ ಜನರ ಗೆಲುವು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more