Karnataka Election results 2023: ಮುಸ್ಲಿಂ ಸಮುದಾಯಕ್ಕೆ ಡಿಸಿಎಂ, 6 ಸಚಿವ ಸ್ಥಾನ ನೀಡಲು ಆಗ್ರಹ!

Karnataka Election results 2023: ಮುಸ್ಲಿಂ ಸಮುದಾಯಕ್ಕೆ ಡಿಸಿಎಂ, 6 ಸಚಿವ ಸ್ಥಾನ ನೀಡಲು ಆಗ್ರಹ!

Published : May 15, 2023, 08:59 PM IST

ಡಿಸಿಎಂ ಸ್ಥಾನಕ್ಕಾಗಿ ಅಲ್ಪಸಂಖ್ಯಾತರ ಕೂಗು ಜೋರಾಗಿದೆ.  1 ಡಿಸಿಎಂ‌ ಸ್ಥಾನ, 6 ಸಚಿವ ಸ್ಥಾನಕ್ಕೆ ಮುಸ್ಲಿಂ ಸಮುದಾಯ ಬೇಡಿಕೆಯಿಟ್ಟಿದೆ.

ಬೆಂಗಳೂರು (ಮೇ.15): ಮುಖ್ಯಮಂತ್ರಿ ಕುರ್ಚಿಗಾಗಿ ಜಟಾಪಟಿ ನಡೆಯುತ್ತಿರುವ ಬೆನ್ನಲ್ಲೆ ಡಿಸಿಎಂ ಸ್ಥಾನಕ್ಕೆ ಕೂಡ ಪಟ್ಟು  ಶುರುವಾಗಿದೆ. ಡಿಸಿಎಂ ಸ್ಥಾನಕ್ಕಾಗಿ ಅಲ್ಪಸಂಖ್ಯಾತರ ಕೂಗು ಜೋರಾಗಿದೆ.  ಮುಸ್ಲಿಂ ಸಮುದಾಯಕ್ಕೆ ಭಾರೀ ಅನ್ಯಾಯವಾಗ್ತಿದೆ, ಡಿಸಿಎಂ ಸ್ಥಾನ ಕೊಡಿ ಎಂದು ಮುಸ್ಲಿಂ ಧರ್ಮಗುರುಗಳು ಪಟ್ಟು ಹಿಡಿದಿದ್ದಾರೆ. 1 ಡಿಸಿಎಂ‌ ಸ್ಥಾನ, 6 ಸಚಿವ ಸ್ಥಾನಕ್ಕೆ ಮುಸ್ಲಿಂ ಸಮುದಾಯ ಬೇಡಿಕೆಯಿಟ್ಟಿದೆ. ಏಷ್ಯಾನೆಟ್ ಸುವರ್ಣನ್ಯೂಸ್ಗೆ ವಕ್ಫ್ ಬೋರ್ಡ್ ಅಧ್ಯಕ್ಷ ಸಫಿ ಶಾ ಅದಿ ಹೇಳಿಕೆ ನೀಡಿದ್ದು, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಮುಸಲ್ಮಾನರೇ ಪ್ರಮುಖ ಕಾರಣ. ಎಸ್ ಸಿ ಎಸ್ಟಿಗಳನ್ನು ಹೊರತುಪಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನಸಂಖ್ಯೆ ಹೊಂದಿರೋದು ಮುಸ್ಲಿಂ‌ ಸಮುದಾಯ. ಅವರ ಲೆಕ್ಕಾರದ ಪ್ರಕಾರ 80ಲಕ್ಷ 16% ಮುಸಲ್ಮಾನರಿದ್ದೇವೆ. ನಮ್ಮ ಲೆಕ್ಕಾಚಾರದ ಪ್ರಕಾರ 95ರಿಂದ 1ಕೋಟಿ ಜನರಿದ್ದೇವೆ. ಅಧಿಕೃತ ಲೆಕ್ಕಾಚಾರದ ಪ್ರಕಾರ ಲಿಂಗಾಯತ ಹಾಗೂ ಒಕ್ಕಲಿಗರಿಗಿಂತ ಮೂರು ಪಟ್ಟು ಹೆಚ್ಚು ಜನಸಂಖ್ಯೆ ನಮ್ಮಲ್ಲಿದೆ. ಆದ್ರೂ ರಾಜ್ಯದಲ್ಲಿ ಇದುವರೆಗೂ ಸಿಎಂ ಡಿಸಿಎಂ ಆಗಿಲ್ಲ ಅನ್ನೋದು ಬೇಸರದ ಸಂಗತಿ. 88% ಮತ ಹಾಕಿದ್ದೇ ಮುಸಲ್ಮಾನರು, ಕುರುಬ, ಒಕ್ಕಲಿಗ ಸಮುದಾಯದವ್ರು ಶೇಕಡಾವಾರು ಮತದಾನ ಹರಿದು ಹಂಚಿಹೋಗಿದೆ. 4% ಮೀಸಲಾತಿಯನ್ನು ನೀಡುವ ಭರವಸೆ ಕಾಂಗ್ರೆಸ್ ಭರವಸೆ ನೀಡಿತ್ತು. ಭರವಸೆ ಈಡೇರಿಸ್ತಾರೆ ಅನ್ನೋ ನಂಬಿಕೆ ಇದೆ ಎಂದಿದ್ದಾರೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more