ಸಂಸದ ಪ್ರತಾಪ್ ಸಿಂಹ ಅಸಮಾಧಾನಕ್ಕೆ ನಟ ಶಿವರಾಜ್‌ಕುಮಾರ್ ತಿರುಗೇಟು...

ಸಂಸದ ಪ್ರತಾಪ್ ಸಿಂಹ ಅಸಮಾಧಾನಕ್ಕೆ ನಟ ಶಿವರಾಜ್‌ಕುಮಾರ್ ತಿರುಗೇಟು...

Published : May 05, 2023, 12:52 PM IST

ವರುಣಾದಲ್ಲಿ ಸಿದ್ದರಾಮಯ್ಯ ಪರ ಶಿವರಾಜ್‌ಕುಮಾರ್‌ ಪ್ರಚಾರ ಮಾಡಿದ್ದು, ಇದಕ್ಕೆ ಸಂಸದ ಪ್ರತಾಪ್‌ ಸಿಂಹ ಅಸಮಧಾನ ವ್ಯಕ್ತಪಡಿಸಿದ್ದರು. ಇದಕ್ಕೆ  ಶಿವರಾಜ್‌ಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ನಾನೇನು ಚಿಕ್ಕ ಹುಡುಗ ಅಲ್ಲ ನನಗೆ 61 ವರ್ಷ. ನನ್ನ ವಯಸ್ಸಿಗೆ ಮಾರ್ಯಾದೆ ಇದೆ ಎಂದು ಹೇಳಿದರು.

ವರುಣಾದಲ್ಲಿ ಸಿದ್ದರಾಮಯ್ಯ ಪರ ಶಿವರಾಜ್‌ಕುಮಾರ್‌ ಪ್ರಚಾರ ಮಾಡಿದ್ದು, ಇದಕ್ಕೆ ಸಂಸದ ಪ್ರತಾಪ್‌ ಸಿಂಹ ಅಸಮಧಾನ ವ್ಯಕ್ತಪಡಿಸಿದ್ದರು. ಇದಕ್ಕೆ  ಶಿವರಾಜ್‌ಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ನಾನೇನು ಚಿಕ್ಕ ಹುಡುಗ ಅಲ್ಲ ನನಗೆ 61 ವರ್ಷ. ನನ್ನ ವಯಸ್ಸಿಗೆ ಮಾರ್ಯಾದೆ ಇದೆ ಎಂದು ಹೇಳಿದರು. ಹಾಗೇ  ಸುದೀಪ್ ಕೂಡ ಪ್ರಚಾರಕ್ಕೆ ಹೋಗುತ್ತಿದ್ದಾರೆ ಹಾಗಂತ ನಾಳೆ ಸಿಕ್ಕರೆ ನಾವು ಮಾತಾಡಲ್ವಾ? ಕಿಚ್ಚ ನನ್ನ ಒಳ್ಳೆ ಗೆಳೆಯ. ಇಲ್ಲಿ ವಾರ್‌ ಏನೂ ಇಲ್ಲ  ಎಂದು ಹೇಳಿದರು. ಇನ್ನು  ನನಗೆ ಮಾತಾನಾಡಲು  ಬರಲ್ಲ ಅಂತಲ್ಲ , ಮಾತಾಡೋಕೆ ಇಷ್ಟ ಇಲ್ಲ. ಗೌರವ ಕೊಟ್ಟು ಗೌರವ ತೆಗೆದುಕೊಳ್ಳಬೇಕು ಎಂದು ಹೇಳಿದರು. ಅದಲ್ಲದೆ ಪುನೀತ್‌ ಹೆಸರಿನಲ್ಲಿ ಸೇವೆ ಮಾಡಿ ಮಾಡುವವರು ಹೇಳಿಕೊಳ್ಳಲ್ಲ.  ನಾವಿಲ್ಲಿ ಯುದ್ದ ಮಾಡಲು ಬಂದಿಲ್ಲ. ಇನ್ನೊಬ್ಬರ ಬಗ್ಗೆ ಮಾತನಾಡುವಾಗ ಯೋಚಿಸಬೇಕು ಎಂದು ಪ್ರತಾಪ್‌ ಸಿಂಹನಿಗೆ ಟಾಂಗ್‌ ನೀಡಿದರು 


 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?