ಸಂಸದ ಪ್ರತಾಪ್ ಸಿಂಹ ಅಸಮಾಧಾನಕ್ಕೆ ನಟ ಶಿವರಾಜ್‌ಕುಮಾರ್ ತಿರುಗೇಟು...

ಸಂಸದ ಪ್ರತಾಪ್ ಸಿಂಹ ಅಸಮಾಧಾನಕ್ಕೆ ನಟ ಶಿವರಾಜ್‌ಕುಮಾರ್ ತಿರುಗೇಟು...

Published : May 05, 2023, 12:52 PM IST

ವರುಣಾದಲ್ಲಿ ಸಿದ್ದರಾಮಯ್ಯ ಪರ ಶಿವರಾಜ್‌ಕುಮಾರ್‌ ಪ್ರಚಾರ ಮಾಡಿದ್ದು, ಇದಕ್ಕೆ ಸಂಸದ ಪ್ರತಾಪ್‌ ಸಿಂಹ ಅಸಮಧಾನ ವ್ಯಕ್ತಪಡಿಸಿದ್ದರು. ಇದಕ್ಕೆ  ಶಿವರಾಜ್‌ಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ನಾನೇನು ಚಿಕ್ಕ ಹುಡುಗ ಅಲ್ಲ ನನಗೆ 61 ವರ್ಷ. ನನ್ನ ವಯಸ್ಸಿಗೆ ಮಾರ್ಯಾದೆ ಇದೆ ಎಂದು ಹೇಳಿದರು.

ವರುಣಾದಲ್ಲಿ ಸಿದ್ದರಾಮಯ್ಯ ಪರ ಶಿವರಾಜ್‌ಕುಮಾರ್‌ ಪ್ರಚಾರ ಮಾಡಿದ್ದು, ಇದಕ್ಕೆ ಸಂಸದ ಪ್ರತಾಪ್‌ ಸಿಂಹ ಅಸಮಧಾನ ವ್ಯಕ್ತಪಡಿಸಿದ್ದರು. ಇದಕ್ಕೆ  ಶಿವರಾಜ್‌ಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ನಾನೇನು ಚಿಕ್ಕ ಹುಡುಗ ಅಲ್ಲ ನನಗೆ 61 ವರ್ಷ. ನನ್ನ ವಯಸ್ಸಿಗೆ ಮಾರ್ಯಾದೆ ಇದೆ ಎಂದು ಹೇಳಿದರು. ಹಾಗೇ  ಸುದೀಪ್ ಕೂಡ ಪ್ರಚಾರಕ್ಕೆ ಹೋಗುತ್ತಿದ್ದಾರೆ ಹಾಗಂತ ನಾಳೆ ಸಿಕ್ಕರೆ ನಾವು ಮಾತಾಡಲ್ವಾ? ಕಿಚ್ಚ ನನ್ನ ಒಳ್ಳೆ ಗೆಳೆಯ. ಇಲ್ಲಿ ವಾರ್‌ ಏನೂ ಇಲ್ಲ  ಎಂದು ಹೇಳಿದರು. ಇನ್ನು  ನನಗೆ ಮಾತಾನಾಡಲು  ಬರಲ್ಲ ಅಂತಲ್ಲ , ಮಾತಾಡೋಕೆ ಇಷ್ಟ ಇಲ್ಲ. ಗೌರವ ಕೊಟ್ಟು ಗೌರವ ತೆಗೆದುಕೊಳ್ಳಬೇಕು ಎಂದು ಹೇಳಿದರು. ಅದಲ್ಲದೆ ಪುನೀತ್‌ ಹೆಸರಿನಲ್ಲಿ ಸೇವೆ ಮಾಡಿ ಮಾಡುವವರು ಹೇಳಿಕೊಳ್ಳಲ್ಲ.  ನಾವಿಲ್ಲಿ ಯುದ್ದ ಮಾಡಲು ಬಂದಿಲ್ಲ. ಇನ್ನೊಬ್ಬರ ಬಗ್ಗೆ ಮಾತನಾಡುವಾಗ ಯೋಚಿಸಬೇಕು ಎಂದು ಪ್ರತಾಪ್‌ ಸಿಂಹನಿಗೆ ಟಾಂಗ್‌ ನೀಡಿದರು 


 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ