ಸಂಸದ ಪ್ರತಾಪ್ ಸಿಂಹ ಅಸಮಾಧಾನಕ್ಕೆ ನಟ ಶಿವರಾಜ್‌ಕುಮಾರ್ ತಿರುಗೇಟು...

ಸಂಸದ ಪ್ರತಾಪ್ ಸಿಂಹ ಅಸಮಾಧಾನಕ್ಕೆ ನಟ ಶಿವರಾಜ್‌ಕುಮಾರ್ ತಿರುಗೇಟು...

Published : May 05, 2023, 12:52 PM IST

ವರುಣಾದಲ್ಲಿ ಸಿದ್ದರಾಮಯ್ಯ ಪರ ಶಿವರಾಜ್‌ಕುಮಾರ್‌ ಪ್ರಚಾರ ಮಾಡಿದ್ದು, ಇದಕ್ಕೆ ಸಂಸದ ಪ್ರತಾಪ್‌ ಸಿಂಹ ಅಸಮಧಾನ ವ್ಯಕ್ತಪಡಿಸಿದ್ದರು. ಇದಕ್ಕೆ  ಶಿವರಾಜ್‌ಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ನಾನೇನು ಚಿಕ್ಕ ಹುಡುಗ ಅಲ್ಲ ನನಗೆ 61 ವರ್ಷ. ನನ್ನ ವಯಸ್ಸಿಗೆ ಮಾರ್ಯಾದೆ ಇದೆ ಎಂದು ಹೇಳಿದರು.

ವರುಣಾದಲ್ಲಿ ಸಿದ್ದರಾಮಯ್ಯ ಪರ ಶಿವರಾಜ್‌ಕುಮಾರ್‌ ಪ್ರಚಾರ ಮಾಡಿದ್ದು, ಇದಕ್ಕೆ ಸಂಸದ ಪ್ರತಾಪ್‌ ಸಿಂಹ ಅಸಮಧಾನ ವ್ಯಕ್ತಪಡಿಸಿದ್ದರು. ಇದಕ್ಕೆ  ಶಿವರಾಜ್‌ಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ನಾನೇನು ಚಿಕ್ಕ ಹುಡುಗ ಅಲ್ಲ ನನಗೆ 61 ವರ್ಷ. ನನ್ನ ವಯಸ್ಸಿಗೆ ಮಾರ್ಯಾದೆ ಇದೆ ಎಂದು ಹೇಳಿದರು. ಹಾಗೇ  ಸುದೀಪ್ ಕೂಡ ಪ್ರಚಾರಕ್ಕೆ ಹೋಗುತ್ತಿದ್ದಾರೆ ಹಾಗಂತ ನಾಳೆ ಸಿಕ್ಕರೆ ನಾವು ಮಾತಾಡಲ್ವಾ? ಕಿಚ್ಚ ನನ್ನ ಒಳ್ಳೆ ಗೆಳೆಯ. ಇಲ್ಲಿ ವಾರ್‌ ಏನೂ ಇಲ್ಲ  ಎಂದು ಹೇಳಿದರು. ಇನ್ನು  ನನಗೆ ಮಾತಾನಾಡಲು  ಬರಲ್ಲ ಅಂತಲ್ಲ , ಮಾತಾಡೋಕೆ ಇಷ್ಟ ಇಲ್ಲ. ಗೌರವ ಕೊಟ್ಟು ಗೌರವ ತೆಗೆದುಕೊಳ್ಳಬೇಕು ಎಂದು ಹೇಳಿದರು. ಅದಲ್ಲದೆ ಪುನೀತ್‌ ಹೆಸರಿನಲ್ಲಿ ಸೇವೆ ಮಾಡಿ ಮಾಡುವವರು ಹೇಳಿಕೊಳ್ಳಲ್ಲ.  ನಾವಿಲ್ಲಿ ಯುದ್ದ ಮಾಡಲು ಬಂದಿಲ್ಲ. ಇನ್ನೊಬ್ಬರ ಬಗ್ಗೆ ಮಾತನಾಡುವಾಗ ಯೋಚಿಸಬೇಕು ಎಂದು ಪ್ರತಾಪ್‌ ಸಿಂಹನಿಗೆ ಟಾಂಗ್‌ ನೀಡಿದರು 


 

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!