Follow The Leader: ನನಗೆ ಪ್ರೋತ್ಸಾಹ ಕೊಟ್ಟವರು ದೇಶದ ಬಡವರು: ಕುಮಾರಸ್ವಾಮಿ

Follow The Leader: ನನಗೆ ಪ್ರೋತ್ಸಾಹ ಕೊಟ್ಟವರು ದೇಶದ ಬಡವರು: ಕುಮಾರಸ್ವಾಮಿ

Published : Feb 13, 2023, 02:44 PM IST

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿಯ ಜೆ.ಪಿ ನಗರ  ನಿವಾಸದಲ್ಲಿ ಒಂದು ದಿನವಿಡೀ ಸುವರ್ಣ ನ್ಯೂಸ್ ಇದ್ದು, ಎಲ್ಲಾ ಅಪ್ಡೇಟ್ ಕಲೆ ಹಾಕಿದೆ.

ರಚನಾತ್ಮಕವಾಗಿ ಜೆಡಿಸ್‌ ಕಣಕ್ಕಿಳಿದೆ. ನನಗೆ ಪ್ರೋತ್ಸಾಹ ಕೊಟ್ಟವರು ಈ ದೇಶದ ಬಡವರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನನ್ನ ಮುಂದೆ ಪ್ರತಿನಿತ್ಯ ಬರುವ ಬಡವರು ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಕೇಳಿಕೊಳ್ಳುತ್ತಾರೆ. ಶಿಕ್ಷಣ ಕ್ಷೇತ್ರ, ಕುಟುಂಬದ ಪರಿಸ್ಥಿತಿ ಆರೋಗ್ಯ ಸಮಸ್ಯೆ, ರೈತರು ಸಾಲಗಾರರಾಗಿರುವ ಪರಿಸ್ಥಿತಿ ಹಾಗೂ ಯುವಕರ ಉದ್ಯೊಗ ಹಲವು ಸಮಸ್ಯೆ ಇಟ್ಟುಕೊಂಡು ನನ್ನ ಬಳಿ ಪರಿಹಾರಕ್ಕೆ ಬರುತ್ತಾರೆ ಎಂದು ಅವರು ಹೇಳಿದರು. ಇನ್ನು ಜೆಡಿಎಸ್ ಪಕ್ಷದಿಂದ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯ ಹೇಗೆ ನಡೆಯುತ್ತದೆ. ಈ ಸಂದರ್ಭದಲ್ಲಿ ಏನೆಲ್ಲಾ ಆಗುತ್ತೆ, ಯಾರನ್ನೆಲ್ಲ ಮೀಟ್‌ ಮಾಡುತ್ತಾರೆ. ಯಾವ ರೀತಿ ಪ್ರಚಾರ ಕಾರ್ಯ ಇರುತ್ತೆ ಎಂಬ ಕುರಿತು ಮಾಹಿತಿ ಕಲೆ ಹಾಕಲಾಗಿದೆ. ಯಾವ ವಿಚಾರಗಳನ್ನು ಜನರಿಗೆ ಹೆಚ್‌.ಡಿ ಕುಮಾರಸ್ವಾಮಿ ಹೇಳುತ್ತಾರೆ. ಇದರ ಜೊತೆಗೆ ಇರುವಂತ ಕೆಲವು ಭಿನ್ನಾಭಿಪ್ರಾಯಗಳು ಬಿಜೆಪಿ ಹಾಗೂ ಕಾಂಗ್ರೆಸ್‌ ಬಗ್ಗೆ ಕುಮಾರಸ್ವಾಮಿಯವರು ಮಾತನಾಡಿದ್ದಾರೆ.

Basavaraj Bommai: ರಾಜ್ಯದಲ್ಲಿ ಹೊಸ ಏರೋಸ್ಪೇಸ್‌ ನೀತಿ ಘೋಷಣೆ: ಸಿಎಂ ಬೊಮ್ಮಾಯಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more