Follow The Leader: ನನಗೆ ಪ್ರೋತ್ಸಾಹ ಕೊಟ್ಟವರು ದೇಶದ ಬಡವರು: ಕುಮಾರಸ್ವಾಮಿ

Follow The Leader: ನನಗೆ ಪ್ರೋತ್ಸಾಹ ಕೊಟ್ಟವರು ದೇಶದ ಬಡವರು: ಕುಮಾರಸ್ವಾಮಿ

Published : Feb 13, 2023, 02:44 PM IST

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿಯ ಜೆ.ಪಿ ನಗರ  ನಿವಾಸದಲ್ಲಿ ಒಂದು ದಿನವಿಡೀ ಸುವರ್ಣ ನ್ಯೂಸ್ ಇದ್ದು, ಎಲ್ಲಾ ಅಪ್ಡೇಟ್ ಕಲೆ ಹಾಕಿದೆ.

ರಚನಾತ್ಮಕವಾಗಿ ಜೆಡಿಸ್‌ ಕಣಕ್ಕಿಳಿದೆ. ನನಗೆ ಪ್ರೋತ್ಸಾಹ ಕೊಟ್ಟವರು ಈ ದೇಶದ ಬಡವರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನನ್ನ ಮುಂದೆ ಪ್ರತಿನಿತ್ಯ ಬರುವ ಬಡವರು ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಕೇಳಿಕೊಳ್ಳುತ್ತಾರೆ. ಶಿಕ್ಷಣ ಕ್ಷೇತ್ರ, ಕುಟುಂಬದ ಪರಿಸ್ಥಿತಿ ಆರೋಗ್ಯ ಸಮಸ್ಯೆ, ರೈತರು ಸಾಲಗಾರರಾಗಿರುವ ಪರಿಸ್ಥಿತಿ ಹಾಗೂ ಯುವಕರ ಉದ್ಯೊಗ ಹಲವು ಸಮಸ್ಯೆ ಇಟ್ಟುಕೊಂಡು ನನ್ನ ಬಳಿ ಪರಿಹಾರಕ್ಕೆ ಬರುತ್ತಾರೆ ಎಂದು ಅವರು ಹೇಳಿದರು. ಇನ್ನು ಜೆಡಿಎಸ್ ಪಕ್ಷದಿಂದ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯ ಹೇಗೆ ನಡೆಯುತ್ತದೆ. ಈ ಸಂದರ್ಭದಲ್ಲಿ ಏನೆಲ್ಲಾ ಆಗುತ್ತೆ, ಯಾರನ್ನೆಲ್ಲ ಮೀಟ್‌ ಮಾಡುತ್ತಾರೆ. ಯಾವ ರೀತಿ ಪ್ರಚಾರ ಕಾರ್ಯ ಇರುತ್ತೆ ಎಂಬ ಕುರಿತು ಮಾಹಿತಿ ಕಲೆ ಹಾಕಲಾಗಿದೆ. ಯಾವ ವಿಚಾರಗಳನ್ನು ಜನರಿಗೆ ಹೆಚ್‌.ಡಿ ಕುಮಾರಸ್ವಾಮಿ ಹೇಳುತ್ತಾರೆ. ಇದರ ಜೊತೆಗೆ ಇರುವಂತ ಕೆಲವು ಭಿನ್ನಾಭಿಪ್ರಾಯಗಳು ಬಿಜೆಪಿ ಹಾಗೂ ಕಾಂಗ್ರೆಸ್‌ ಬಗ್ಗೆ ಕುಮಾರಸ್ವಾಮಿಯವರು ಮಾತನಾಡಿದ್ದಾರೆ.

Basavaraj Bommai: ರಾಜ್ಯದಲ್ಲಿ ಹೊಸ ಏರೋಸ್ಪೇಸ್‌ ನೀತಿ ಘೋಷಣೆ: ಸಿಎಂ ಬೊಮ್ಮಾಯಿ

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more