Follow The Leader: ನನಗೆ ಪ್ರೋತ್ಸಾಹ ಕೊಟ್ಟವರು ದೇಶದ ಬಡವರು: ಕುಮಾರಸ್ವಾಮಿ

Follow The Leader: ನನಗೆ ಪ್ರೋತ್ಸಾಹ ಕೊಟ್ಟವರು ದೇಶದ ಬಡವರು: ಕುಮಾರಸ್ವಾಮಿ

Published : Feb 13, 2023, 02:44 PM IST

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿಯ ಜೆ.ಪಿ ನಗರ  ನಿವಾಸದಲ್ಲಿ ಒಂದು ದಿನವಿಡೀ ಸುವರ್ಣ ನ್ಯೂಸ್ ಇದ್ದು, ಎಲ್ಲಾ ಅಪ್ಡೇಟ್ ಕಲೆ ಹಾಕಿದೆ.

ರಚನಾತ್ಮಕವಾಗಿ ಜೆಡಿಸ್‌ ಕಣಕ್ಕಿಳಿದೆ. ನನಗೆ ಪ್ರೋತ್ಸಾಹ ಕೊಟ್ಟವರು ಈ ದೇಶದ ಬಡವರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನನ್ನ ಮುಂದೆ ಪ್ರತಿನಿತ್ಯ ಬರುವ ಬಡವರು ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಕೇಳಿಕೊಳ್ಳುತ್ತಾರೆ. ಶಿಕ್ಷಣ ಕ್ಷೇತ್ರ, ಕುಟುಂಬದ ಪರಿಸ್ಥಿತಿ ಆರೋಗ್ಯ ಸಮಸ್ಯೆ, ರೈತರು ಸಾಲಗಾರರಾಗಿರುವ ಪರಿಸ್ಥಿತಿ ಹಾಗೂ ಯುವಕರ ಉದ್ಯೊಗ ಹಲವು ಸಮಸ್ಯೆ ಇಟ್ಟುಕೊಂಡು ನನ್ನ ಬಳಿ ಪರಿಹಾರಕ್ಕೆ ಬರುತ್ತಾರೆ ಎಂದು ಅವರು ಹೇಳಿದರು. ಇನ್ನು ಜೆಡಿಎಸ್ ಪಕ್ಷದಿಂದ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯ ಹೇಗೆ ನಡೆಯುತ್ತದೆ. ಈ ಸಂದರ್ಭದಲ್ಲಿ ಏನೆಲ್ಲಾ ಆಗುತ್ತೆ, ಯಾರನ್ನೆಲ್ಲ ಮೀಟ್‌ ಮಾಡುತ್ತಾರೆ. ಯಾವ ರೀತಿ ಪ್ರಚಾರ ಕಾರ್ಯ ಇರುತ್ತೆ ಎಂಬ ಕುರಿತು ಮಾಹಿತಿ ಕಲೆ ಹಾಕಲಾಗಿದೆ. ಯಾವ ವಿಚಾರಗಳನ್ನು ಜನರಿಗೆ ಹೆಚ್‌.ಡಿ ಕುಮಾರಸ್ವಾಮಿ ಹೇಳುತ್ತಾರೆ. ಇದರ ಜೊತೆಗೆ ಇರುವಂತ ಕೆಲವು ಭಿನ್ನಾಭಿಪ್ರಾಯಗಳು ಬಿಜೆಪಿ ಹಾಗೂ ಕಾಂಗ್ರೆಸ್‌ ಬಗ್ಗೆ ಕುಮಾರಸ್ವಾಮಿಯವರು ಮಾತನಾಡಿದ್ದಾರೆ.

Basavaraj Bommai: ರಾಜ್ಯದಲ್ಲಿ ಹೊಸ ಏರೋಸ್ಪೇಸ್‌ ನೀತಿ ಘೋಷಣೆ: ಸಿಎಂ ಬೊಮ್ಮಾಯಿ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more