Follow The Leader: ನನಗೆ ಪ್ರೋತ್ಸಾಹ ಕೊಟ್ಟವರು ದೇಶದ ಬಡವರು: ಕುಮಾರಸ್ವಾಮಿ

Follow The Leader: ನನಗೆ ಪ್ರೋತ್ಸಾಹ ಕೊಟ್ಟವರು ದೇಶದ ಬಡವರು: ಕುಮಾರಸ್ವಾಮಿ

Published : Feb 13, 2023, 02:44 PM IST

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿಯ ಜೆ.ಪಿ ನಗರ  ನಿವಾಸದಲ್ಲಿ ಒಂದು ದಿನವಿಡೀ ಸುವರ್ಣ ನ್ಯೂಸ್ ಇದ್ದು, ಎಲ್ಲಾ ಅಪ್ಡೇಟ್ ಕಲೆ ಹಾಕಿದೆ.

ರಚನಾತ್ಮಕವಾಗಿ ಜೆಡಿಸ್‌ ಕಣಕ್ಕಿಳಿದೆ. ನನಗೆ ಪ್ರೋತ್ಸಾಹ ಕೊಟ್ಟವರು ಈ ದೇಶದ ಬಡವರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನನ್ನ ಮುಂದೆ ಪ್ರತಿನಿತ್ಯ ಬರುವ ಬಡವರು ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಕೇಳಿಕೊಳ್ಳುತ್ತಾರೆ. ಶಿಕ್ಷಣ ಕ್ಷೇತ್ರ, ಕುಟುಂಬದ ಪರಿಸ್ಥಿತಿ ಆರೋಗ್ಯ ಸಮಸ್ಯೆ, ರೈತರು ಸಾಲಗಾರರಾಗಿರುವ ಪರಿಸ್ಥಿತಿ ಹಾಗೂ ಯುವಕರ ಉದ್ಯೊಗ ಹಲವು ಸಮಸ್ಯೆ ಇಟ್ಟುಕೊಂಡು ನನ್ನ ಬಳಿ ಪರಿಹಾರಕ್ಕೆ ಬರುತ್ತಾರೆ ಎಂದು ಅವರು ಹೇಳಿದರು. ಇನ್ನು ಜೆಡಿಎಸ್ ಪಕ್ಷದಿಂದ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯ ಹೇಗೆ ನಡೆಯುತ್ತದೆ. ಈ ಸಂದರ್ಭದಲ್ಲಿ ಏನೆಲ್ಲಾ ಆಗುತ್ತೆ, ಯಾರನ್ನೆಲ್ಲ ಮೀಟ್‌ ಮಾಡುತ್ತಾರೆ. ಯಾವ ರೀತಿ ಪ್ರಚಾರ ಕಾರ್ಯ ಇರುತ್ತೆ ಎಂಬ ಕುರಿತು ಮಾಹಿತಿ ಕಲೆ ಹಾಕಲಾಗಿದೆ. ಯಾವ ವಿಚಾರಗಳನ್ನು ಜನರಿಗೆ ಹೆಚ್‌.ಡಿ ಕುಮಾರಸ್ವಾಮಿ ಹೇಳುತ್ತಾರೆ. ಇದರ ಜೊತೆಗೆ ಇರುವಂತ ಕೆಲವು ಭಿನ್ನಾಭಿಪ್ರಾಯಗಳು ಬಿಜೆಪಿ ಹಾಗೂ ಕಾಂಗ್ರೆಸ್‌ ಬಗ್ಗೆ ಕುಮಾರಸ್ವಾಮಿಯವರು ಮಾತನಾಡಿದ್ದಾರೆ.

Basavaraj Bommai: ರಾಜ್ಯದಲ್ಲಿ ಹೊಸ ಏರೋಸ್ಪೇಸ್‌ ನೀತಿ ಘೋಷಣೆ: ಸಿಎಂ ಬೊಮ್ಮಾಯಿ

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more