Follow The Leader: ನನಗೆ ಪ್ರೋತ್ಸಾಹ ಕೊಟ್ಟವರು ದೇಶದ ಬಡವರು: ಕುಮಾರಸ್ವಾಮಿ

Follow The Leader: ನನಗೆ ಪ್ರೋತ್ಸಾಹ ಕೊಟ್ಟವರು ದೇಶದ ಬಡವರು: ಕುಮಾರಸ್ವಾಮಿ

Published : Feb 13, 2023, 02:44 PM IST

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿಯ ಜೆ.ಪಿ ನಗರ  ನಿವಾಸದಲ್ಲಿ ಒಂದು ದಿನವಿಡೀ ಸುವರ್ಣ ನ್ಯೂಸ್ ಇದ್ದು, ಎಲ್ಲಾ ಅಪ್ಡೇಟ್ ಕಲೆ ಹಾಕಿದೆ.

ರಚನಾತ್ಮಕವಾಗಿ ಜೆಡಿಸ್‌ ಕಣಕ್ಕಿಳಿದೆ. ನನಗೆ ಪ್ರೋತ್ಸಾಹ ಕೊಟ್ಟವರು ಈ ದೇಶದ ಬಡವರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನನ್ನ ಮುಂದೆ ಪ್ರತಿನಿತ್ಯ ಬರುವ ಬಡವರು ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಕೇಳಿಕೊಳ್ಳುತ್ತಾರೆ. ಶಿಕ್ಷಣ ಕ್ಷೇತ್ರ, ಕುಟುಂಬದ ಪರಿಸ್ಥಿತಿ ಆರೋಗ್ಯ ಸಮಸ್ಯೆ, ರೈತರು ಸಾಲಗಾರರಾಗಿರುವ ಪರಿಸ್ಥಿತಿ ಹಾಗೂ ಯುವಕರ ಉದ್ಯೊಗ ಹಲವು ಸಮಸ್ಯೆ ಇಟ್ಟುಕೊಂಡು ನನ್ನ ಬಳಿ ಪರಿಹಾರಕ್ಕೆ ಬರುತ್ತಾರೆ ಎಂದು ಅವರು ಹೇಳಿದರು. ಇನ್ನು ಜೆಡಿಎಸ್ ಪಕ್ಷದಿಂದ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯ ಹೇಗೆ ನಡೆಯುತ್ತದೆ. ಈ ಸಂದರ್ಭದಲ್ಲಿ ಏನೆಲ್ಲಾ ಆಗುತ್ತೆ, ಯಾರನ್ನೆಲ್ಲ ಮೀಟ್‌ ಮಾಡುತ್ತಾರೆ. ಯಾವ ರೀತಿ ಪ್ರಚಾರ ಕಾರ್ಯ ಇರುತ್ತೆ ಎಂಬ ಕುರಿತು ಮಾಹಿತಿ ಕಲೆ ಹಾಕಲಾಗಿದೆ. ಯಾವ ವಿಚಾರಗಳನ್ನು ಜನರಿಗೆ ಹೆಚ್‌.ಡಿ ಕುಮಾರಸ್ವಾಮಿ ಹೇಳುತ್ತಾರೆ. ಇದರ ಜೊತೆಗೆ ಇರುವಂತ ಕೆಲವು ಭಿನ್ನಾಭಿಪ್ರಾಯಗಳು ಬಿಜೆಪಿ ಹಾಗೂ ಕಾಂಗ್ರೆಸ್‌ ಬಗ್ಗೆ ಕುಮಾರಸ್ವಾಮಿಯವರು ಮಾತನಾಡಿದ್ದಾರೆ.

Basavaraj Bommai: ರಾಜ್ಯದಲ್ಲಿ ಹೊಸ ಏರೋಸ್ಪೇಸ್‌ ನೀತಿ ಘೋಷಣೆ: ಸಿಎಂ ಬೊಮ್ಮಾಯಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more