Follow The Leader: ನನಗೆ ಪ್ರೋತ್ಸಾಹ ಕೊಟ್ಟವರು ದೇಶದ ಬಡವರು: ಕುಮಾರಸ್ವಾಮಿ

Follow The Leader: ನನಗೆ ಪ್ರೋತ್ಸಾಹ ಕೊಟ್ಟವರು ದೇಶದ ಬಡವರು: ಕುಮಾರಸ್ವಾಮಿ

Published : Feb 13, 2023, 02:44 PM IST

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿಯ ಜೆ.ಪಿ ನಗರ  ನಿವಾಸದಲ್ಲಿ ಒಂದು ದಿನವಿಡೀ ಸುವರ್ಣ ನ್ಯೂಸ್ ಇದ್ದು, ಎಲ್ಲಾ ಅಪ್ಡೇಟ್ ಕಲೆ ಹಾಕಿದೆ.

ರಚನಾತ್ಮಕವಾಗಿ ಜೆಡಿಸ್‌ ಕಣಕ್ಕಿಳಿದೆ. ನನಗೆ ಪ್ರೋತ್ಸಾಹ ಕೊಟ್ಟವರು ಈ ದೇಶದ ಬಡವರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನನ್ನ ಮುಂದೆ ಪ್ರತಿನಿತ್ಯ ಬರುವ ಬಡವರು ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಕೇಳಿಕೊಳ್ಳುತ್ತಾರೆ. ಶಿಕ್ಷಣ ಕ್ಷೇತ್ರ, ಕುಟುಂಬದ ಪರಿಸ್ಥಿತಿ ಆರೋಗ್ಯ ಸಮಸ್ಯೆ, ರೈತರು ಸಾಲಗಾರರಾಗಿರುವ ಪರಿಸ್ಥಿತಿ ಹಾಗೂ ಯುವಕರ ಉದ್ಯೊಗ ಹಲವು ಸಮಸ್ಯೆ ಇಟ್ಟುಕೊಂಡು ನನ್ನ ಬಳಿ ಪರಿಹಾರಕ್ಕೆ ಬರುತ್ತಾರೆ ಎಂದು ಅವರು ಹೇಳಿದರು. ಇನ್ನು ಜೆಡಿಎಸ್ ಪಕ್ಷದಿಂದ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯ ಹೇಗೆ ನಡೆಯುತ್ತದೆ. ಈ ಸಂದರ್ಭದಲ್ಲಿ ಏನೆಲ್ಲಾ ಆಗುತ್ತೆ, ಯಾರನ್ನೆಲ್ಲ ಮೀಟ್‌ ಮಾಡುತ್ತಾರೆ. ಯಾವ ರೀತಿ ಪ್ರಚಾರ ಕಾರ್ಯ ಇರುತ್ತೆ ಎಂಬ ಕುರಿತು ಮಾಹಿತಿ ಕಲೆ ಹಾಕಲಾಗಿದೆ. ಯಾವ ವಿಚಾರಗಳನ್ನು ಜನರಿಗೆ ಹೆಚ್‌.ಡಿ ಕುಮಾರಸ್ವಾಮಿ ಹೇಳುತ್ತಾರೆ. ಇದರ ಜೊತೆಗೆ ಇರುವಂತ ಕೆಲವು ಭಿನ್ನಾಭಿಪ್ರಾಯಗಳು ಬಿಜೆಪಿ ಹಾಗೂ ಕಾಂಗ್ರೆಸ್‌ ಬಗ್ಗೆ ಕುಮಾರಸ್ವಾಮಿಯವರು ಮಾತನಾಡಿದ್ದಾರೆ.

Basavaraj Bommai: ರಾಜ್ಯದಲ್ಲಿ ಹೊಸ ಏರೋಸ್ಪೇಸ್‌ ನೀತಿ ಘೋಷಣೆ: ಸಿಎಂ ಬೊಮ್ಮಾಯಿ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more