ರಂಗೇರಿದೆ ಅಥಣಿ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾವು..ಈ ಬಾರಿ ಯಾರಾಗ್ತಾರೆ ಅಥಣಿ ಕ್ಷೇತ್ರದ ಅರಸ..?

ರಂಗೇರಿದೆ ಅಥಣಿ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾವು..ಈ ಬಾರಿ ಯಾರಾಗ್ತಾರೆ ಅಥಣಿ ಕ್ಷೇತ್ರದ ಅರಸ..?

Published : May 03, 2023, 12:21 PM IST

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ ಅಥಣಿ  ಕ್ಷೇತ್ರದ ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
 

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ, ಬೆಳಗಾವಿಯ ಅಥಣಿ   ಕ್ಷೇತ್ರದ  ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದೆ, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ.  ರಾಜಕಾರಣಿಗಳು ಬಿಝಿಯಾಗಿದ್ದಾರೆ. ಇನ್ನೊಂದು ಕಡೆ ಮತದಾರರು ಕೂಡಾ ಎಲ್ಲವನ್ನು ಕೂತು ಗಮನಿಸುತ್ತಿದ್ದು, ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಸವದಿ ಗೆಲ್ಲುತ್ತಾರೆ ಎಂದು ಹೆಚ್ಚು ಮತದಾರು ಹೇಳಿದ್ದಾರೆ. ಅಥಣಿಯಲ್ಲಿ ಪಕ್ಷಕ್ಕಿಂತ ವ್ಯಕ್ತಿ ಮುಖ್ಯವಾಗಿದ್ದು ಮತದಾರರ ಒಲವು ಲಕ್ಷ್ಮಣ್‌ ಸವದಿ ಕಡೆ ಇದೆ. ಮಹೇಶ್‌ ಕುಮಟಳ್ಳಿ ತುಂಬಾ ಕೆಲಸವನ್ನು ಮಾಡಿದ್ದಾರೆ ಆದರೆ ತುಂಬಾ ಜನಕ್ಕೆ ಇದು ಗೋತ್ತಿಲ್ಲ, ಸವದಿ ತುಂಬಾ ಹಳೆಯ ವ್ಯಕ್ತಿ ತುಂಬಾ ಜನರಿಗೆ ಪರಿಚಯವಿರುವುದರಿಂದ ತುಂಬಾ ಮಂದಿ ಅವರಿಗೆ ಮತಹಾಕುತ್ತಾರೆ ಎಂದು ಹೇಳಲಾಗಿದೆ. ಬಿಜೆಪಿ ಬರಬೇಕು ಬಿಜೆಪಿ ಅಥಣಿಯಲ್ಲಿ ಅಭಿವೃದ್ದಿ ಮಾಡಿದೆ ಎಂದಿದ್ದಾರೆ 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!