ರಂಗೇರಿದೆ ಅಥಣಿ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾವು..ಈ ಬಾರಿ ಯಾರಾಗ್ತಾರೆ ಅಥಣಿ ಕ್ಷೇತ್ರದ ಅರಸ..?

ರಂಗೇರಿದೆ ಅಥಣಿ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾವು..ಈ ಬಾರಿ ಯಾರಾಗ್ತಾರೆ ಅಥಣಿ ಕ್ಷೇತ್ರದ ಅರಸ..?

Published : May 03, 2023, 12:21 PM IST

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ ಅಥಣಿ  ಕ್ಷೇತ್ರದ ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
 

ನನ್ನ ವೋಟು ನನ್ನ ಮಾತು ಎಂಬ ವಿಶೇಷ ಕಾರ್ಯಕ್ರಮದಡಿ, ಬೆಳಗಾವಿಯ ಅಥಣಿ   ಕ್ಷೇತ್ರದ  ಮತದಾರರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ರಾಜ್ಯದಲ್ಲಿ ವಿಧಾನಸಭೆಯ ಚುನಾವಣೆಯ ಕಾವು ಜೋರಾಗಿದೆ, ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ.  ರಾಜಕಾರಣಿಗಳು ಬಿಝಿಯಾಗಿದ್ದಾರೆ. ಇನ್ನೊಂದು ಕಡೆ ಮತದಾರರು ಕೂಡಾ ಎಲ್ಲವನ್ನು ಕೂತು ಗಮನಿಸುತ್ತಿದ್ದು, ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಸವದಿ ಗೆಲ್ಲುತ್ತಾರೆ ಎಂದು ಹೆಚ್ಚು ಮತದಾರು ಹೇಳಿದ್ದಾರೆ. ಅಥಣಿಯಲ್ಲಿ ಪಕ್ಷಕ್ಕಿಂತ ವ್ಯಕ್ತಿ ಮುಖ್ಯವಾಗಿದ್ದು ಮತದಾರರ ಒಲವು ಲಕ್ಷ್ಮಣ್‌ ಸವದಿ ಕಡೆ ಇದೆ. ಮಹೇಶ್‌ ಕುಮಟಳ್ಳಿ ತುಂಬಾ ಕೆಲಸವನ್ನು ಮಾಡಿದ್ದಾರೆ ಆದರೆ ತುಂಬಾ ಜನಕ್ಕೆ ಇದು ಗೋತ್ತಿಲ್ಲ, ಸವದಿ ತುಂಬಾ ಹಳೆಯ ವ್ಯಕ್ತಿ ತುಂಬಾ ಜನರಿಗೆ ಪರಿಚಯವಿರುವುದರಿಂದ ತುಂಬಾ ಮಂದಿ ಅವರಿಗೆ ಮತಹಾಕುತ್ತಾರೆ ಎಂದು ಹೇಳಲಾಗಿದೆ. ಬಿಜೆಪಿ ಬರಬೇಕು ಬಿಜೆಪಿ ಅಥಣಿಯಲ್ಲಿ ಅಭಿವೃದ್ದಿ ಮಾಡಿದೆ ಎಂದಿದ್ದಾರೆ 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್